Webdunia - Bharat's app for daily news and videos

Install App

ರೈಲಿನಲ್ಲಿ ಕೊಟ್ಟ ಬಿರಿಯಾನಿಯಲ್ಲಿತ್ತು ಸತ್ತ ಹಲ್ಲಿ..!

Webdunia
ಬುಧವಾರ, 26 ಜುಲೈ 2017 (12:00 IST)
ರೈಲಿನಲ್ಲಿ ಸರಬರಾಜು ಮಾಡುವ ಆಹಾರ ಮನುಷ್ಯರು ತಿನ್ನಲು ಯೋಗ್ಯವಲ್ಲ ಎಂದು ಸಂಸತ್ತಿಗೆ ಆಡಿಟರ್ ವರದಿ ಸಲ್ಲಿಸಿ 2 ದಿನ ಕಳೆಯುವಷ್ಟರಲ್ಲಿ ರೈಲ್ವೆ ಆಹಾರದ ನಿಜ ಬಣ್ಣ ಬಯಲಾಗಿದೆ. ಉತ್ತರಪ್ರದೇಶದ ಪೂರ್ವ ಎಕ್ಸ್`ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ೂಟದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ.
 

ಜಾರ್ಖಂಡ್`ನಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಿಕರು ಆರ್ಡರ್ ಮಾಡಿದ್ದ ವೆಜ್ ಬಿರಿಯಾನಿಯಲ್ಲಿ ಹಲ್ಲಿ ಪತ್ತೆಯಾಗಿದೆ. ಪಾಟ್ನಾ ಬಳಿ ಸಂಚರಿಸುತ್ತಿದ್ದಾಗ ಓರ್ವ ಪ್ರಯಾಣಿಕ ಅಸ್ವಸ್ಥನಾಗಿದ್ದಾನೆ. ಬಳಿಕ ಪ್ರಯಾಣಿಕರೆಲ್ಲರೂ ಊಟವನ್ನ ಹೊರಗೆ ಬಿಸಾಡಿದ್ದಾರೆ. ಟಿಕೆಟ್ ಪರೀಕ್ಷಕ ಮತ್ತು ಪ್ಯಾಂಟ್ರಿ ಸಿಬ್ಬಂದಿ ಹೇಳಿದಾಗಲೂ ಸೂಕ್ತ ಪ್ರತಿಕ್ರಿಯೆ ಬಾರದಿದ್ದಾಗ ಪ್ರಯಾಣಿಕರೆಲ್ಲರೂ ರೈಲ್ವೆ ಸಚಿವರಿಗೆ ಟ್ವಿಟ್ ಮಾಡಿದ್ಧಾರೆ.

ಟ್ವೀಟ್ ಬಳಿ ರೈಲು ಮುಘಲ್ ಸರಜ್ ನಿಲ್ದಾಣಕ್ಕೆ ಬರುತ್ತಲೇ ಔಷಧಿ ಜೊತೆ ಬಂದ ವೈದ್ಯಾಧಿಕಾರಿಗಳು ಅಸ್ವಸ್ಥ ಪ್ರಯಾಣಿಕರಿಗೆ ಚಿಕಿತ್ಸೆ ನೀಡಿದ್ದಾರೆ. ಘಟನೆ ಕುರಿತಂತೆ ತನಿಖೆ ನಡೆಸುತ್ತಿರುವ ಻ಧಿಕಾರಿಗಳು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments