Webdunia - Bharat's app for daily news and videos

Install App

ರೈಲಿನಲ್ಲಿ ಕೊಟ್ಟ ಬಿರಿಯಾನಿಯಲ್ಲಿತ್ತು ಸತ್ತ ಹಲ್ಲಿ..!

Webdunia
ಬುಧವಾರ, 26 ಜುಲೈ 2017 (12:00 IST)
ರೈಲಿನಲ್ಲಿ ಸರಬರಾಜು ಮಾಡುವ ಆಹಾರ ಮನುಷ್ಯರು ತಿನ್ನಲು ಯೋಗ್ಯವಲ್ಲ ಎಂದು ಸಂಸತ್ತಿಗೆ ಆಡಿಟರ್ ವರದಿ ಸಲ್ಲಿಸಿ 2 ದಿನ ಕಳೆಯುವಷ್ಟರಲ್ಲಿ ರೈಲ್ವೆ ಆಹಾರದ ನಿಜ ಬಣ್ಣ ಬಯಲಾಗಿದೆ. ಉತ್ತರಪ್ರದೇಶದ ಪೂರ್ವ ಎಕ್ಸ್`ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ೂಟದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ.
 

ಜಾರ್ಖಂಡ್`ನಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಿಕರು ಆರ್ಡರ್ ಮಾಡಿದ್ದ ವೆಜ್ ಬಿರಿಯಾನಿಯಲ್ಲಿ ಹಲ್ಲಿ ಪತ್ತೆಯಾಗಿದೆ. ಪಾಟ್ನಾ ಬಳಿ ಸಂಚರಿಸುತ್ತಿದ್ದಾಗ ಓರ್ವ ಪ್ರಯಾಣಿಕ ಅಸ್ವಸ್ಥನಾಗಿದ್ದಾನೆ. ಬಳಿಕ ಪ್ರಯಾಣಿಕರೆಲ್ಲರೂ ಊಟವನ್ನ ಹೊರಗೆ ಬಿಸಾಡಿದ್ದಾರೆ. ಟಿಕೆಟ್ ಪರೀಕ್ಷಕ ಮತ್ತು ಪ್ಯಾಂಟ್ರಿ ಸಿಬ್ಬಂದಿ ಹೇಳಿದಾಗಲೂ ಸೂಕ್ತ ಪ್ರತಿಕ್ರಿಯೆ ಬಾರದಿದ್ದಾಗ ಪ್ರಯಾಣಿಕರೆಲ್ಲರೂ ರೈಲ್ವೆ ಸಚಿವರಿಗೆ ಟ್ವಿಟ್ ಮಾಡಿದ್ಧಾರೆ.

ಟ್ವೀಟ್ ಬಳಿ ರೈಲು ಮುಘಲ್ ಸರಜ್ ನಿಲ್ದಾಣಕ್ಕೆ ಬರುತ್ತಲೇ ಔಷಧಿ ಜೊತೆ ಬಂದ ವೈದ್ಯಾಧಿಕಾರಿಗಳು ಅಸ್ವಸ್ಥ ಪ್ರಯಾಣಿಕರಿಗೆ ಚಿಕಿತ್ಸೆ ನೀಡಿದ್ದಾರೆ. ಘಟನೆ ಕುರಿತಂತೆ ತನಿಖೆ ನಡೆಸುತ್ತಿರುವ ಻ಧಿಕಾರಿಗಳು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments