Webdunia - Bharat's app for daily news and videos

Install App

ದೆಹಲಿ-ಮೀರತ್ ಎಕ್ಸ್ ಪ್ರೇಸ್ ಹೈವೇಯಲ್ಲಿ ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು

Webdunia
ಮಂಗಳವಾರ, 7 ಸೆಪ್ಟಂಬರ್ 2021 (10:26 IST)
ನವದೆಹಲಿ : ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಐದು ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಒಟ್ಟು ಏಳು ಪ್ರಯಾಣಿಕರಿರುವ ಕಾರು ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಏಳು ಪ್ರಯಾಣಿಕರಲ್ಲಿ ಎರಡು ಕುಟುಂಬಗಳ ಸದಸ್ಯರು ಸೇರಿದ್ದಾರೆ ದಂಪತಿ ಮತ್ತು ಮೂವರು ಮಕ್ಕಳ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ಉತ್ತರಾಖಂಡದ ಹರಿದ್ವಾರದಿಂದ ಗಾಜಿಯಾಬಾದ್ ಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯನ್ನು ಈ ವರ್ಷದ ಏಪ್ರಿಲ್ ನಲ್ಲಿ ಸಾರ್ವಜನಿಕರಿಗೆ ತೆರೆಯಲಾಯಿತು. ಇದನ್ನು ಇನ್ನೂ ಔಪಚಾರಿಕವಾಗಿ ಉದ್ಘಾಟಿಸಲಾಗಿಲ್ಲ. ಇದು ಗಾಜಿಯಾಬಾದ್ ನ ದಾಸ್ನಾ ಮೂಲಕ ಉತ್ತರ ಪ್ರದೇಶದ ಮೀರತ್ ನೊಂದಿಗೆ ದೆಹಲಿಯನ್ನು ಸಂಪರ್ಕಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments