ಗ್ಯಾಸ್ ಚೇಂಬರ್ ನಿರ್ಮಿಸಿ ತಾಯಿ-ಮಕ್ಕಳು ಆತ್ಮಹತ್ಯೆ

Webdunia
ಭಾನುವಾರ, 22 ಮೇ 2022 (14:29 IST)
ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಗ್ಯಾಸ್ ಸಿಲಿಂಡರ್ ಆನ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೀತಿಗೆ ಇಡೀ ದೆಹಲಿ ಬೆಚ್ಚಿಬಿದ್ದಿದೆ.
ವಸಂತ ವಿಹಾರ್ ನಗರದ ನಿವಾಸಿಗಳಾದ ಮಂಜು ಹಾಗೂ ಮಕ್ಕಳಾದ ಆಶಿಕಾ ಮತ್ತು ಅಂಕು ಮೃತಪಟ್ಟ ದುರ್ದೈವಿಗಳು.
 ಮನೆಯೊಂದರಲ್ಲಿ 50 ವರ್ಷದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಮನೆಯ ಕಿಟಕಿ ಹಾಗೂ ಬಾಗಿಲುಗಳನ್ನು ಮುಚ್ಚಿದ್ದೂ ಅಲ್ಲದೇ ಹೊರಗೆ ಗಾಳಿ ಹೋಗದಂತೆ ಪ್ಲಾಸ್ಟಿಕ್ ಗಳಿಂದ ಮುಚ್ಚಿದ್ದಾರೆ.
ನಂತರ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಕಲ್ಲಿದ್ದಲ್ಲು ಉರಿಸಿ ಅದರಿಂದ ಬಿಡುಗಡೆ ಆಗುವ ಕಾರ್ಬನ್ ಮೊನಾಕ್ಸೈಡ್ ಎಂಬ ವಿಷಕಾರಿ ಅನಿಲದಿಂದ ಮೂವರು ಮೃತಪಟ್ಟಿದ್ದಾರೆ.
ಡೆತ್ ನೋಟ್ ನಲ್ಲಿ ಮನೆಯ ಒಳಗೆ ಬರುವವರು ಲೈಟ್ ಸ್ವಿಚ್ ಆನ್ ಮಾಡಬೇಡಿ. ಇದರಿಂದ ಬೆಂಕಿ ಹೊತ್ತಿಕೊಂಡು ನಿಮ್ಮ ಜೀವಕ್ಕೆ ಅಪಾಯ ಆಗುವ ಸಾಧ್ಯತೆ ಇದೆ ಎಂದು ಸ್ಪಷ್ಟವಾಗಿ ವಿವರಿಸಲಾಗಿದೆ.
ನೆರೆಹೊರೆಯವರು ನೀಡಿದ ಮಾಹಿತಿ ಮೇಲೆ ಮನೆಯ ಬಾಗಿಲು ಒಡೆದು ನೋಡಿದ ಪೊಲೀಸರಿಗೆ ಈ ಘಟನೆ ಆಘಾತ ತಂದಿದೆ.
ಮಂಜು ಅವರ ಪತಿ ಕಳೆದ ವರ್ಷ ಕೋವಿಡ್ ನಿಂದ ಮೃತಪಟ್ಟಿದ್ದರು. ಅಂದಿನಿಂದ ಕುಟುಂಬದವರು ನೋವಿನಲ್ಲಿದ್ದರು. ಮಂಜು ಕೂಡ ಅಸ್ವಸ್ಥಗೊಂಡಿದ್ದು, ಹಾಸಿಗೆ ಹಿಡಿದರೆ ಗತಿ ಏನು ಎಂದು ಆತಂಕಗೊಂಡಿದ್ದರು ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಮುಂದಿನ ಸುದ್ದಿ
Show comments