Webdunia - Bharat's app for daily news and videos

Install App

ಗುಂಪು ಹತ್ಯೆಗೆ ಗಲ್ಲು ಶಿಕ್ಷೆ,ಸಂಸತ್ತಿನಲ್ಲಿ ಬಿಲ್ ಪಾಸ್!

Webdunia
ಗುರುವಾರ, 21 ಡಿಸೆಂಬರ್ 2023 (19:22 IST)
ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಮೂರು ಬಿಲ್ ಮಂಡಿಸಿದ್ದಾರೆ. ಲೋಕಸಭೆಯಲ್ಲಿ ಈ ಮೂರು ಬಿಲ್ ಪಾಸ್ ಆಗಿದೆ. ಪ್ರಮುಖವಾಗಿ ಗುಂಪು ಹತ್ಯೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತ ಕಠಿಣ ಕ್ರಮವನ್ನು ತರಲಾಗಿದೆ.

ಇದೇ ವೇಳೆ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿನಲ್ಲಿಡಲು ದೇಶದ್ರೋಹ ಕೇಸ್ ಹಾಕಲಾಗುತ್ತಿತ್ತು. ಇದೀಗ ದೇಶದ್ರೋಹದ ಕಾನೂನು ತೆಗೆದು ಹಾಕಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments