Webdunia - Bharat's app for daily news and videos

Install App

ಅಪ್ರಾಪ್ತ ಬಾಲಕನ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ

Webdunia
ಶನಿವಾರ, 7 ಮೇ 2016 (17:35 IST)
ಅಪ್ರಾಪ್ತ ಬಾಲಕನನ್ನು ಅಪಹರಣ ಮಾಡಿ, ಆತನ ಮೇಲೆ ಗುದಮೈಥುನ ಮಾಡಿ ಹತ್ಯೆಗೈದ ವಿಕೃತ ಅಪರಾಧಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಮರಣದಂಡನೆಯನ್ನು ವಿಧಿಸಿದೆ.
 
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಸ್ವರೂಪ್ ಶ್ರೀವಾತ್ಸವ  ಅಪರಾಧಿ ಮನೀಶ್ ಮಂಡಲ್ ಅಲಿಯಾಸ್ ನೇಪಾಲಿ ಮಂಡಲ್‌ಗೆ ಮರಣ ದಂಡನೆ ಶಿಕ್ಷೆ ವಿಧಿಸಿ, ರೂಪಾಯಿ 5000 ದಂಡವನ್ನು ಹೇರಿದೆ. 
 
ಮನೀಶ್ ಮಂಡಲ್, ಅಮಿತ್ ಜಾ ಮತ್ತು ಮನೋಜ್ ಕುಮಾರ್ ಎಂಬ ಮೂವರು ದುಷ್ಕರ್ಮಿಗಳು ಮುಂಗರ್ ಜಿಲ್ಲೆಯ ಜಮಲ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೇಶೋಪುರ್‌ನಿಂದ 10 ವರ್ಷದ ಬಾಲಕನನ್ನು ಅಪಹರಿಸಿ ಆತನ ಪೋಷಕರಿಂದ ಹಣದ ಬೇಡಿಕೆಯನ್ನಿಟ್ಟಿದ್ದರು. ಆದರೆ ಕೇಳಿದ್ದಷ್ಟು ಹಣ ಕೈಗೆ ಬರದಿದ್ದಾಗ ಮಗುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆಸಿ ಕೊಂದು ಹಾಕಿದ್ದರು. 2012ರಲ್ಲಿ ಈ ಘಟನೆ ನಡೆದಿತ್ತು.
 
ತನಿಖೆ ನಡೆಸಿದ ಪೊಲೀಸರಿಗೆ ಮನೀಶ್ ಮಂಡಲ್ ಒಬ್ಬನೇ ಸಿಕ್ಕಿಬಿದ್ದಿದ್ದ. ಇನ್ನಿಬ್ಬರು ಆರೋಪಿಗಳಾದ ಅಮಿತ್ ಜಾ ಮತ್ತು ಮನೋಜ್ ಕುಮಾರ್ ಇನ್ನುವರೆಗೂ ಪತ್ತೆಯಾಗಿಲ್ಲ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಬೆಂಬಲಿಸುವವರು ಯಾರೂ ಇಲ್ಲ: ಸರ್ಕಾರದಲ್ಲಿನ ಬದಲಾವಣೆ ಬಗ್ಗೆ ಸತೀಶ ಜಾರಕಿಗೊಳಿ ಸುಳಿವು

ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೂ ಖಡಕ್ ರೂಲ್ಸ್: ಸಾರ್ವಜನಿಕರು ಫುಲ್ ಖುಷ್

ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ಬಿವೈ ವಿಜಯೇಂದ್ರ ಹೇಳಿದ್ದೇನು

ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ರಾಜಣ್ಣ ಬಾಂಬ್

ಶಾಂಘೈ ಸಹಕಾರ ಸಂಸ್ಥೆ ದಾಖಲೆಗೆ ಸಹಿ ಹಾಕಲು ನಿರಾಕರಿಸಿದ ರಾಜನಾಥ್ ಸಿಂಗ್

ಮುಂದಿನ ಸುದ್ದಿ