Webdunia - Bharat's app for daily news and videos

Install App

ನಿರ್ಭಯಾ ಪ್ರಕರಣದ ದೋಷಿಗಳಿಗೆ ಮಾರ್ಚ್ 3 ರಂದು ಗಲ್ಲು ಶಿಕ್ಷೆ

Webdunia
ಮಂಗಳವಾರ, 18 ಫೆಬ್ರವರಿ 2020 (08:42 IST)
ನವದೆಹಲಿ : ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ನಿರ್ಭಯಾ ಪ್ರಕರಣದ ದೋಷಿಗಳಿಗೆ ಕೊನೆಗೂ ಮಾರ್ಚ್ 3 ರಂದು  ಗಲ್ಲು ಶಿಕ್ಷೆಗೆ ಜಾರಿಯಾಗಿದೆ.


ಮುಖೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್ ಗಲ್ಲು ಶಿಕ್ಷೆಗೆ ಗುರಿಯಾದ ದೋಷಿಗಳು. ಇವರಿಗೆ ಮಾರ್ಚ್ 3ರಂದು ಬೆಳಿಗ್ಗೆ 6 ಗಂಟೆಗೆ ಡೆತ್ ವಾರೆಂಟ್ ಜಾರಿ ಮಾಡಿ ಪಟಿಯಾಲಾ ಕೋರ್ಟ್ ಆದೇಶಿಸಿದೆ.


ಇದು ಮೂರನೇ ಬಾರಿ ಕೋರ್ಟ್ ನಿಂದ ಡೆತ್ ವಾರೆಂಟ್ ಜಾರಿಯಾಗಿದ್ದು, ರಾಜಕೀಯ ನಾಯಕರ ಒತ್ತಡದಿಂದ ಗಲ್ಲು ಶಿಕ್ಷೆ ದಿನಾಂಕ ಪ್ರಕಟಿಸಲಾಗಿದೆ ಎಂದು ದೋಷಿ ಪರ ವಕೀಲರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments