Webdunia - Bharat's app for daily news and videos

Install App

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ

Webdunia
ಭಾನುವಾರ, 15 ಜನವರಿ 2023 (10:29 IST)
ಮುಂಬೈ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಪತ್ತೆಹಚ್ಚಿದ್ದಾರೆ.

ಆರೋಪಿ ಜೈಲಲ್ಲಿದ್ದುಕೊಂಡೇ ಸಚಿವರ ಕಚೇರಿಗೆ ಫೋನ್ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

ಕರೆ ಮಾಡಿದಾತನನ್ನು ಜೈಲಿನಲ್ಲಿರುವ ದರೋಡೆಕೋರ ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಆತ ಬೆಳಗಾವಿ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜೈಲಿನ ಒಳಗಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ: ಎನ್.ರವಿಕುಮಾರ್

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments