Webdunia - Bharat's app for daily news and videos

Install App

ಕಾಶ್ಮೀರ ಪ್ರವಾಹ: ಸತ್ತವರ ಸಂಖ್ಯೆ 18ಕ್ಕೆ ಏರಿಕೆ

Webdunia
ಬುಧವಾರ, 1 ಏಪ್ರಿಲ್ 2015 (09:41 IST)
ಭೀಕರ ಮಳೆಯಿಂದಾಗಿ ಕಾಶ್ಮೀರದಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂ ಕುಸಿತಕ್ಕೆ ಸತ್ತವರ ಸಂಖ್ಯೆ 18ಕ್ಕೆ ಏರಿದೆ. 

 
ಕಳೆದೆರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದ್ದು, ಅಪಾಯದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದೆ.
 
ಆದರೆ ಮತ್ತೆರಡು ದಿನಗಳಲ್ಲಿ ಪುನಃ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 
 
ಕಳೆದ ವರ್ಷ ಸಹ ಕಾಶ್ಮೀರ ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿತ್ತು. ಹೆಚ್ಚಿನ ನೆರವು ಬೇಕಾದಲ್ಲಿ ಪೂರೈಸುವುದಾಗಿ ಗೃಹಸಚಿವರಾದ ರಾಜನಾಥ್ ಸಿಂಗ್ ಸರಕಾರಕ್ಕೆ ಭರವಸೆ ನೀಡಿದ್ದಾರೆ. 
 
ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ವರದಿ ತಯಾರಿಸಿರುವ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಪ್ರಧಾನಿ ಮೋದಿಗೆ ವರದಿ ಸಲ್ಲಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments