ಮೈತ್ರಿ ಬೇಕೋ, ಬೇಡವೋ: ಶಿವಸೇನೆಗೆ ಸಿಎಂ ದೇವೇಂದ್ರ ಫಡ್ನವೀಸ್ ವಾರ್ನಿಂಗ್

Webdunia
ಶುಕ್ರವಾರ, 27 ಅಕ್ಟೋಬರ್ 2017 (16:01 IST)
ಮಿತ್ರಪಕ್ಷವಾದ ಶಿವಸೇನೆಯ ಟೀಕೆಗಳಿಂದ ಅಸಮಾಧಾನಗೊಂಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಿಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಶಿವಸೇನೆ ನಿರ್ಧರಿಸಲಿ ಎಂದು ಗುಡುಗಿದ್ದಾರೆ.  
ಶಿವಸೇನೆ ನಮ್ಮ ಎಲ್ಲಾ ನಿರ್ಧಾರಗಳನ್ನು ವಿರೋಧಿಸುತ್ತದೆ. ಮಿತ್ರಪಕ್ಷವಾಗಿ ಸಲಹೆಗಳನ್ನು ಕೊಡಬಹುದು. ಒಂದೇ ಬಾರಿಗೆ ಅಧಿಕಾರರೂಢ ಪಕ್ಷವಾಗಿ ಮತ್ತೊಂದು ಕಡೆ ವಿಪಕ್ಷವಾಗಿ ಕಾರ್ಯನಿರ್ವಹಿಸುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. 
 
ಶಿವಸೇನೆಯ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆಯವರಾಗಲಿ, ಉದ್ಭವ ಠಾಕ್ರೆಯವರಾಗಲಿ ಸರಕಾರದ ಪ್ರತಿಯೊಂದು ನಿರ್ಧಾರವನ್ನು ಋಣಾತ್ಮಕವಾಗಿ ಪರಿಗಣಿಸಿಲ್ಲ. ಆದರೆ, ಶಿವಸೇನೆ ಪಕ್ಷದ ಕೆಲ ಮುಖಂಡರು ತಾವು ಪಕ್ಷದ ಮುಖ್ಯಸ್ಥ ಮತ್ತು ಪಕ್ಷಕ್ಕಿಂತ ದೊಡ್ಡವರು ಎಂದು ಭಾವಿಸಿದ್ದಾಗಿ ಆರೋಪಿಸಿದ್ದಾರೆ.   
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಲೆ ಮಾಸತೊಡಗಿದ್ದು, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ನೀಡಿದ ಹೇಳಿಕೆ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments