Webdunia - Bharat's app for daily news and videos

Install App

ಅನಾಥವಾಗಿ ಬಿದ್ದಿದ್ದ ಶವಕ್ಕೆ ತಲೆಯೇ ಇರಲಿಲ್ಲ!

Webdunia
ಮಂಗಳವಾರ, 31 ಮೇ 2022 (09:00 IST)
ಲಕ್ನೋ: ತಲೆಯೇ ಇರದ, ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವೊಂದು ಉತ್ತರ ಪ್ರದೇಶದ ಇಂದಿರಾ ನಗರದಲ್ಲಿ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿರುವ ಕಾರಣಕ್ಕೆ ತಕ್ಷಣಕ್ಕೆ ಮೃತದೇಹ ಗುರುತು ಪತ್ತೆ ಮಾಡಲಾಗಿಲ್ಲ. ಮೃತದೇಹದ ಪಕ್ಕದಲ್ಲಿ ಒಂದು ಕಾರ್ಟೂನ್ ಚಿತ್ರವೂ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗಾರನೇ ತಲೆ ಕತ್ತರಿಸಿದ್ದಾನೆಯೇ ಅಥವಾ ಯಾವುದಾದರೂ ಪ್ರಾಣಿಗಳು ದಾಳಿ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

ಮುಂದಿನ ಸುದ್ದಿ
Show comments