Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

Webdunia
ಬುಧವಾರ, 31 ಅಕ್ಟೋಬರ್ 2018 (09:00 IST)
ನವದೆಹಲಿ: ವಿನಾಕಾರಣ ತಮ್ಮ ಹೆಸರನ್ನು ಪನಾಮಾ ಹಗರಣದಲ್ಲಿ ಎಳೆದು ತಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪುತ್ರ ಕಾರ್ತಿಕಿ ಚೌಹಾಣ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಲಿನ ರಾಜಕೀಯ ಸಮಾವೇಶದಲ್ಲಿ ಮಾತನಾಡುವಾಗ ರಾಹುಲ್ ಪನಾಮಾ ಪೇಪರ್ ಲೀಕ್ ಬಗ್ಗೆ ತಮ್ಮ ಹೆಸರನ್ನು ಉಲ್ಲೇಖಿಸಿದ್ದಾರೆ. ಇದು ದುರುದ್ದೇಶಪೂರಿತ ಆಕ್ಷೇಪಾರ್ಹ ಹೇಳಿಕೆ ಎಂದು ಕಾರ್ತಿಕಿ ಪರ ವಕೀಲರು ಹೇಳಿದ್ದಾರೆ.

ಪನಾಮಾ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಪುತ್ರನ ಹೆಸರು ಕೇಳಿಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಹುಲ್ ಗಾಂಧಿ ಭಾಷಣದ ನಡುವೆ ಹೇಳಿದ್ದರು. ಈ ಹೇಳಿಕೆ ಇದೀಗ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments