2024ರಲ್ಲಿ ಮೋದಿಗೆ ಸೋಲು : ಸುಬ್ರಮಣಿಯನ್ ಸ್ವಾಮಿ

Webdunia
ಮಂಗಳವಾರ, 23 ಆಗಸ್ಟ್ 2022 (11:17 IST)
ನವದೆಹಲಿ : ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೋರಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, ರಾಮ ಸೇತುವನ್ನು ಪ್ರಾಚೀನ ಪರಂಪರೆಯ ಸ್ಮಾರಕವನ್ನಾಗಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.

ಈ ನಿರ್ಧಾರದ ಬಗ್ಗೆ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಒಂದು ವೇಳೆ ರಾಮಸೇತು ರಾಷ್ಟ್ರೀಯ ಸ್ಮಾರಕವೆಂದು ಘೋಷಣೆಯಾದರೆ ಅದು ನನ್ನ ಗೆಲುವು. ಇಲ್ಲದೇ ಹೋದರೆ, ಅದು 2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments