ಲೇಹ್ ಗಡಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

Webdunia
ಶುಕ್ರವಾರ, 17 ಜುಲೈ 2020 (11:11 IST)
ನವದೆಹಲಿ: ಚೀನಾ ಜತೆಗಿನ ಗಡಿ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇಹ್ ಗಡಿಗೆ ಭೇಟಿ ನೀಡಿದ್ದಾರೆ.


ಇಂದು ಇಡೀ ದಿನ ಗಡಿಯಲ್ಲಿ ಸೇನಾ ಸಿಬ್ಬಂದಿಗಳ ಜತೆ ಕಳೆಯಲಿರುವ ರಕ್ಷಣಾ ಸಚಿವರು ಗಡಿಯಲ್ಲಿ ಪರಿಸ್ಥಿತಿ ಅವಲೋಕನ ಮಾಡಲಿದ್ದಾರೆ.

ರಕ್ಷಣಾ ಸಚಿವರಿಗೆ ರಕ್ಷಣಾ ಇಲಾಖೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಎಂಎಂ ನರಾವಣೆ ಸಾಥ್ ನೀಡಲಿದ್ದಾರೆ. ಭಾರತ-ಚೀನಾ ಗಡಿ ಸಂಘರ್ಷದ ಬಳಿಕ ರಕ್ಷಣಾ ಸಚಿವರ ಈ ಭೇಟಿ ಮಹತ್ವ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ಮುಂದಿನ ಸುದ್ದಿ
Show comments