Select Your Language

Notifications

webdunia
webdunia
webdunia
webdunia

ಇಂದು ಬೆಳಿಗ್ಗೆ 11ಕ್ಕೆ ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಇಂದು ಬೆಳಿಗ್ಗೆ 11ಕ್ಕೆ ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ , ಶನಿವಾರ, 18 ಏಪ್ರಿಲ್ 2020 (10:34 IST)
ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಸಭೆ ಕರೆದಿದ್ದಾರೆ.


ದೇಶದಲ್ಲಿ ದಿನೇ ದಿನೇ ದೇಶದಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿದೆ. ನೌಕಾಪಡೆಯೂ ಕೊರೊನಾ ವೈರಸ್ ನಿಂದ ತತ್ತರಿಸುತ್ತಿದೆ. ಈ ಹಿನ್ನಲೆಯಲ್ಲಿ  ರಕ್ಷಣಾ ಸಚಿವ ರಾಜನಾಥ್ ಸಿಂಗ್  ಇಂದು ಬೆಳಿಗ್ಗೆ 11ಕ್ಕೆ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ  ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ , ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಕು ಪ್ರಾಣಿ ಪಕ್ಷಿ ವ್ಯಾಪಾರಿಗಳೇ ಎಚ್ಚರ! ಪ್ರಾಣಿ ಪಕ್ಷಿಗಳು ಸತ್ತರೆ ಜೈಲೂಟ ಗ್ಯಾರಂಟಿ