Select Your Language

Notifications

webdunia
webdunia
webdunia
webdunia

ಕೊರೊನಾ ನಿಯಂತ್ರಣದ ವಿಚಾರವಾಗಿ ಇಂದು ಸಭೆ ಕರೆದ ರಕ್ಷಣಾ ಸಚಿವರು

ಕೊರೊನಾ ನಿಯಂತ್ರಣದ ವಿಚಾರವಾಗಿ ಇಂದು ಸಭೆ ಕರೆದ ರಕ್ಷಣಾ ಸಚಿವರು
ನವದೆಹಲಿ , ಶನಿವಾರ, 2 ಮೇ 2020 (10:29 IST)
ನವದೆಹಲಿ : ಕೊರೊನಾ ನಿಯಂತ್ರಣದ ವಿಚಾರವಾಗಿ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಸಭೆ ಕರೆದಿದ್ದಾರೆ.


ದೆಹಲಿಯ ನಿವಾಸದಲ್ಲಿ ಇಂದು  ಬೆಳಿಗ್ಗೆ 11 ಗಂಟೆಗೆ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೊರೊನಾ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಲಾಕ್ ಡೌನ್ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಪೀಡಿತ ಜಿಲ್ಲೆಗಳ ಜತೆ ಇಂದು ಸಿಎಂ ಸಂವಾದ