Webdunia - Bharat's app for daily news and videos

Install App

ವಾಯುಮಾಲಿನ್ಯ: ದೆಹಲಿಯ 1740 ಶಾಲೆಗಳಿಗೆ ರಜೆ

Webdunia
ಶನಿವಾರ, 5 ನವೆಂಬರ್ 2016 (11:43 IST)
ನವದೆಹಲಿಯಲ್ಲಿ ವಾಯುಮಾಲಿನ್ಯ ವಿಪರೀತ ಹೆಚ್ಚಿರುವುದರಿಂದ 1740 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

 
ದೀಪಾವಳಿ ಹಬ್ಬ ಕಳೆದು ದಿನಗಳೇ ಉರುಳಿದರೂ ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ತಗ್ಗುತ್ತಿಲ್ಲ. ನಗರದಲ್ಲಿ ವಾಯುಮಾಲಿನ್ಯ ವಿಪರೀತ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಅಸ್ತಮಾ, ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ 
 
ನಿನ್ನೆ ಕೂಡ ಕೆಲ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ರಜೆಯನ್ನು ಘೋಷಿಸಿದ್ದವು. 
ಇಂದು ಕೂಡ ನಗರದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಮುಂದುವರೆದಿದೆ. 
 
ರಾಜಧಾನಿಯಲ್ಲಿ  ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ನ್ಯಾಯಾಧೀಕರಣ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
 
ಪರಷ್ಪರ ದೋಷಾರೋಪಣೆ ಮಾಡಿಕೊಳ್ಳುತ್ತ ಎರಡು ಸರ್ಕಾರಗಳು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿವೆ ಎಂದು ಗುಡುಗಿದೆ. 
 
ನಮ್ಮ ಮುಂದಿನ ಪೀಳಿಗೆಗೆ  ನಾವೇನು ನೀಡುತ್ತಿದ್ದೇವೆ ಎಂಬುದರ ಕಡೆ ಚಿತ್ತ ಹರಿಸಿ. ರಾಜಧಾನಿಯಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ. 10 ವರ್ಷಗಳಷ್ಟು ಹಳೆಯ ವಾಹನಗಳನ್ನು ರಸ್ತೆಗಿಳಿಸಲು ಬಿಡಬೇಡಿ ಎಂಬ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಇದು ಕೇವಲ ಕೃಷಿ ತ್ಯಾಜ್ಯ ಸುಡುವುದರಿಂದ ಬರುವ ಹೊಗೆಯಲ್ಲ ಎಂದು ಹರಿಸು ನ್ಯಾಯಾಧೀಕರಣ ಮುಖ್ಯಸ್ಥ ಸ್ವತಂತ್ರಕುಮಾರ್ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments