Webdunia - Bharat's app for daily news and videos

Install App

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ

Webdunia
ಬುಧವಾರ, 8 ನವೆಂಬರ್ 2017 (09:54 IST)
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿಮಾನ ಯಾನ, ರೈಲು ಸಂಚಾರ ಅಸ್ತವ್ಯಸ್ತವಾಗಿದೆ.

 
ಕಳೆದ ಮೂರು ದಿನಗಳಿಂದ ಹೊಗೆಯಿಂದ ಕೂಡಿದ ವಾತಾವರಣವಿದ್ದು, ತೀವ್ರ ವಾಯು ಮಾಲಿನ್ಯವಾಗಿದೆ. ಈ ವಾತಾವರಣ ಇನ್ನೂ ಮೂರು ದಿನ ಮುಂದುವರಿಯುವ ನಿರೀಕ್ಷೆಯಿದೆ.

ದೀಪಾವಳಿಯ ನಂತರ ಕಳೆದ ವರ್ಷವೂ ಚಳಿಗಾಲ ಪ್ರಾರಂಭದಲ್ಲಿ ದೆಹಲಿಯಲ್ಲಿ ಇದೇ ವಾತಾವರಣ ಸೃಷ್ಟಿಯಾಗಿತ್ತು. ಇದೀಗ ಮತ್ತೆ ಅಂತಹದ್ದೇ ಸಮಸ್ಯೆ ಎದುರಾಗಿದ್ದು, ವಾಹನ ಸಂಚಾರವೂ ಕಷ್ಟವಾಗಿದೆ. ವಿಷಪೂರಿತ ಅನಿಲದಿಂದಾಗಿ ಆರೋಗ್ಯ ಸಮಸ್ಯೆಗಳೂ ಎದುರಾಗುವ ಅಪಾಯವಿರುವುದರಿಂದ ಆದಷ್ಟು ಹೊರಗೆ ಸುತ್ತಾಡುವುದನ್ನು ಕಡಿಮೆ ಮಾಡುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments