ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

Krishnaveni K
ಮಂಗಳವಾರ, 11 ನವೆಂಬರ್ 2025 (09:04 IST)
ದೆಹಲಿ: ನಿನ್ನೆ ಸಂಜೆ ದೆಹಲಿಯಲ್ಲಿ ಸಂಭವಿಸಿದ ಸ್ಪೋಟದ ಬೆನ್ನಲ್ಲೇ ಈಗ ಇದಕ್ಕೆ ಕಾರಣವೇನು ಎಂಬ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಕೆಸರೆರಚಾಟ ಶುರುವಾಗಿದೆ.

ನಿನ್ನೆ ಕೆಂಪು ಕೋಟೆಯ ಬಳಿ ಕಾರು ಸ್ಪೋಟಗೊಂಡ ಪರಿಣಾಮ ಹಲವರು ಸಾವನ್ನಪ್ಪಿದ್ದು ಸಾಕಷ್ಟು ಮಂದಿಗೆ ಗಾಯಗಳಾಗಿವೆ. ಹತ್ತಿರದ ವಾಹನಗಳು, ಅಂಗಡಿ ಮುಂಗಟ್ಟುಗಳು ಜಖಂಗೊಂಡಿದೆ. ಘಟನೆಯ ವಿಡಿಯೋಗಳನ್ನು ನೋಡಿದರೆ ಎದೆ ಝಲ್ಲೆನಿಸುವಂತಿದೆ.

ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ಶುರುವಾಗಿದೆ. ಮೋದಿ, ಅಮಿತ್ ಶಾ ಮೂಗಿನಡಿಯಲ್ಲೇ ಕೃತ್ಯ ನಡೆಯಲು ಹೇಗೆ ಸಾಧ್ಯವಾಯಿತು? ಇದಕ್ಕೆಲ್ಲಾ ಇವರೇ ಉತ್ತರ ಕೊಡಬೇಕು. ಇನ್ನೆಷ್ಟು ನೆತ್ತರು ನೋಡಬೇಕು ಎಂದು ಕೆಲವರು ಟೀಕಿಸಿದ್ದಾರೆ.

ಇನ್ನು, ಕೆಲವರು ಭಯೋತ್ಪಾದನೆಗೆ ಧರ್ಮವಿಲ್ಲ ಎನ್ನುತ್ತಾರೆ, ಆದರೆ ಭಯೋತ್ಪಾದನೆಗೆ ಒಂದೇ ಧರ್ಮವಿರುವುದು ಅದು ಇಸ್ಲಾಂ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ದೆಹಲಿ ಬ್ಲಾಸ್ಟ್ ಗೆ ಕಾರಣವೇನೆಂದು ಸರಿಯಾದ ತನಿಖೆಯಾಗುವ ಮೊದಲೇ ಸೋಷಿಯಲ್ ಮೀಡಿಯಾದಲ್ಲಿ ಆರೋಪ-ಪ್ರತ್ಯಾರೋಪಗಳ ಹಲ್ ಚಲ್ ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments