Webdunia - Bharat's app for daily news and videos

Install App

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಿಬಿಐ ಕುಣಿಕೆ

Krishnaveni K
ಬುಧವಾರ, 26 ಜೂನ್ 2024 (14:10 IST)
ದೆಹಲಿ: ಅಬಕಾರಿ ಅಕ್ರಮ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಇದೀಗ ಸಿಬಿಐ ಬಂಧಿಸಿದೆ. ಇದುವರೆಗೆ ಇಡಿ ಅಂಗಳದಲ್ಲಿದ್ದ ಪ್ರಕರಣ ಈಗ ಸಿಬಿಐ ಕೈಗೆ ತಲುಪಿದೆ.

ಕಳೆದ ವಾರವಷ್ಟೇ ಕೇಜ್ರಿವಾಲ್ ಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿದ ಇಡಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು. ಅದರಂತೆ ಅವರ ಜಾಮೀನನ್ನು ಹೈಕೋರ್ಟ್ ತಡೆ ಹಿಡಿದಿತ್ತು. ಇದರ ಬೆನ್ನಲ್ಲೇ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನಿಗೆ ತಡೆ ನೀಡಿ ಶಾಕ್ ನೀಡಿತ್ತು.

ಇದೀಗ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ ಅರವಿಂದ್ ಕೇಜ್ರಿವಾಲ್ ರನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಬಂಧನದ ಬಳಿಕ ಅವರನ್ನು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ಪತ್ನಿ ಸುನಿತಾ ಕೂಡಾ ಸಾಥ್ ನೀಡಿದ್ದರು. ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್ ಕೇಜ್ರಿವಾಲ್ ಗೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಕೋರ್ಟ್ ನಲ್ಲಿ ವಾದ ಮಂಡಿಸಿದ ಸಿಬಿಐ ಪರ ವಕೀಲರು ಕೇಜ್ರಿವಾಲ್ ರನ್ನು ಮೊದಲೇ ಬಂಧಿಸಬೇಕಿತ್ತು. ಆದರೆ ಚುನಾವಣೆ ದೃಷ್ಟಿಯಿಂದ ಯೋಜನೆ ಕೈ ಬಿಡಲಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments