Webdunia - Bharat's app for daily news and videos

Install App

ಜನರ ನಿರೀಕ್ಷೆಗಳನ್ನು ಈಡೇರಿಸಲು ದಿಟ್ಟ ಹೆಜ್ಜೆಯಿಟ್ಟ ದೆಹಲಿ ಸಿಎಂ ರೇಖಾ ಗುಪ್ತಾ

Sampriya
ಬುಧವಾರ, 5 ಮಾರ್ಚ್ 2025 (16:20 IST)
Photo Courtesy X
ನವದೆಹಲಿ: ದೆಹಲಿಯ ಬಜೆಟ್ ಜನರ ನಿರೀಕ್ಷೆಗಳನ್ನು ಪೂರೈಸುತ್ತದೆ. ಇದಕ್ಕಾಗಿ ನಾನು ಸ್ವತಃ  ಮಹಿಳೆಯರ ಜತೆ, ಕುಟುಂಬಗಳು, ಯುವಕರು ಮತ್ತು ವಿವಿಧ ವಲಯಗಳ ವೃತ್ತಿಪರರನ್ನು ಭೇಟಿಯಾಗಲಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ ರೇಖಾ ಗುಪ್ತಾ, "ನಾನು ಸ್ಲಂ ಪ್ರದೇಶಗಳಲ್ಲಿನ ಸಹೋದರಿಯರು ಮತ್ತು ಕುಟುಂಬಗಳನ್ನು ಭೇಟಿ ಮಾಡುತ್ತೇನೆ, ಈ ಸರ್ಕಾರದಿಂದ ಅವರಿಗಿರುವ ನಿರೀಕ್ಷೆಗಳ ಬಗ್ಗೆ ನಾನು ಅವರೊಂದಿಗೆ ಮಾತನಾಡುತ್ತೇನೆ. ವಿವಿಧ ವಲಯಗಳ ಯುವಕರು ಮತ್ತು ವೃತ್ತಿಪರರೊಂದಿಗೆ ಚರ್ಚೆ ನಡೆಸಲಾಗುವುದು. ದೆಹಲಿಯ ಬಜೆಟ್ ಜನರ ನಿರೀಕ್ಷೆಗಳನ್ನು ಈಡೇರಿಸುತ್ತದೆ" ಎಂದರು.

ಮುಖ್ಯಮಂತ್ರಿಗಳು ಪ್ರತಿಪಕ್ಷ ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ವಾಗ್ದಾಳಿ ನಡೆಸಿದ ಅವರು ಅಜೆಂಡಾವನ್ನು ಯಾರೂ ಸರ್ಕಾರಕ್ಕೆ ನೆನಪಿಸಬೇಕಾಗಿಲ್ಲ ಎಂದು ಹೇಳಿದರು.

"ಎಲ್ಲಾ ಮಹಿಳೆಯರಿಗೆ 2,100 ರೂ. ಅಥವಾ ಸಿಲಿಂಡರ್ ಯೋಜನೆಯಾಗಿದ್ದರೂ ನಾವು ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ನಮ್ಮ ಅಜೆಂಡಾ ಮುಂದುವರಿಯುತ್ತದೆ, ಅವರ (ಎಎಪಿ) ಅಲ್ಲ" ಎಂದು ಸಿಎಂ ಗುಪ್ತಾ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments