Select Your Language

Notifications

webdunia
webdunia
webdunia
webdunia

`5 ತಿಂಗಳಾದರೂ ನಿರ್ಭಯಾ ಕೇಸ್ ಅಪರಾಧಿಗಳಿಗೆ ಗಲ್ಲಿಗೇರಿಸಿಲಿಲ್ಲವೇಕೆ’

`5 ತಿಂಗಳಾದರೂ ನಿರ್ಭಯಾ ಕೇಸ್ ಅಪರಾಧಿಗಳಿಗೆ ಗಲ್ಲಿಗೇರಿಸಿಲಿಲ್ಲವೇಕೆ’
ನವದೆಹಲಿ , ಬುಧವಾರ, 1 ನವೆಂಬರ್ 2017 (17:00 IST)
ನವದೆಹಲಿ: ನಿರ್ಭಯಾ ಅತ್ಯಾಚಾರಿಗಳಿಗೆ ಏಕೆ ಇನ್ನೂ ಗಲ್ಲಿಗೇರಿಸಿಲ್ಲ ಎಂದು ತಿಹಾರ್ ಜೈಲು ಅಧಿಕಾರಿಗಳಿಗೆ ದೆಹಲಿ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಮೇ.5 ರಂದು ಸುಪ್ರೀಂಕೋರ್ಟ್ ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲುಶಿಕ್ಷೆ ಎತ್ತಿಹಿಡಿದಿತ್ತು. ಆದರೆ ಇದಾಗಿ ಐದು ತಿಂಗಳು ಕಳೆದರೂ ಸಹ ಗಲ್ಲಿಗೇರಿಸದಿರುವುದೇಕೆ ಎಂದು ಕಾರಣ ಕೇಳಿ ತಿಹಾರ್ ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಜೈಲು ಅಧಿಕಾರಿಗಳಿಗೆ ಮಾತ್ರವಲ್ಲದೆ ಈ ವಿಚಾರದಲ್ಲಿ ದಕ್ಷಿಣ ದೆಹಲಿಯ ಡಿಸಿಪಿಗೆ ಸಹ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6ರೊಳಗೆ ನೋಟಿಸ್ ಗೆ ಉತ್ತರಿಸುವಂತೆ ಮಹಿಳಾ ಆಯೋಗ ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ವಿದ್ಯುತ್ ಶಾಕ್: ರಾಹುಲ್ ಗಾಂಧಿ