Webdunia - Bharat's app for daily news and videos

Install App

ದೀಪಾವಳಿ ನಂತರ ದೆಹಲಿ ಸ್ಥಿತಿ ಗಂಭೀರ

Webdunia
ಗುರುವಾರ, 19 ಅಕ್ಟೋಬರ್ 2017 (08:52 IST)
ನವದೆಹಲಿ:  ದೀಪಾವಳಿ ಬಂತೆಂದರೆ ದೆಹಲಿ ಜನತೆ ಆತಂಕಪಡುವಂತಾಗಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯು ಮಾಲಿನ್ಯ ದೆಹಲಿ ಜನತೆಯ ಕಂಗೆಡಿಸಿದೆ.

 
ಪಟಾಕಿ ಹೊಗೆ ಜತೆಗೆ ಪಕ್ಕದ ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೃಷಿ ಭೂಮಿಯಲ್ಲಿ ಒಣಗಿದ ಸಸಿಗಳನ್ನು ಸುಡುವ ಪ್ರಕ್ರಿಯೆ ನಡೆಯುತ್ತದೆ. ಇದರಿಂದಾಗಿ ದೆಹಲಿ ಬೀದಿ ತುಂಬಾ ಹೊಗೆ ತುಂಬುತ್ತದೆ.

ಕಳೆದ ವರ್ಷವೂ ಇದೇ ರೀತಿ ದೆಹಲಿ ಜನ ಪಡಬಾರದ ಬವಣೆ ಅನುಭವಿಸಿದ್ದರು. ವಿಮಾನ ಸಂಚಾರ ರದ್ದಾಗಿದ್ದರೆ, ರಣಜಿ ಪಂದ್ಯಗಳೂ ರದ್ದಾಗಿದ್ದವು. ಈ ಬಾರಿಯೂ ಅದೇ ರೀತಿಯಾಗುವ ಅಪಾಯದಲ್ಲಿ ದೆಹಲಿ ಜನತೆಯಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments