Webdunia - Bharat's app for daily news and videos

Install App

ದೀಪಾವಳಿ ನಂತರ ದೆಹಲಿ ಸ್ಥಿತಿ ಗಂಭೀರ

Webdunia
ಗುರುವಾರ, 19 ಅಕ್ಟೋಬರ್ 2017 (08:52 IST)
ನವದೆಹಲಿ:  ದೀಪಾವಳಿ ಬಂತೆಂದರೆ ದೆಹಲಿ ಜನತೆ ಆತಂಕಪಡುವಂತಾಗಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯು ಮಾಲಿನ್ಯ ದೆಹಲಿ ಜನತೆಯ ಕಂಗೆಡಿಸಿದೆ.

 
ಪಟಾಕಿ ಹೊಗೆ ಜತೆಗೆ ಪಕ್ಕದ ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೃಷಿ ಭೂಮಿಯಲ್ಲಿ ಒಣಗಿದ ಸಸಿಗಳನ್ನು ಸುಡುವ ಪ್ರಕ್ರಿಯೆ ನಡೆಯುತ್ತದೆ. ಇದರಿಂದಾಗಿ ದೆಹಲಿ ಬೀದಿ ತುಂಬಾ ಹೊಗೆ ತುಂಬುತ್ತದೆ.

ಕಳೆದ ವರ್ಷವೂ ಇದೇ ರೀತಿ ದೆಹಲಿ ಜನ ಪಡಬಾರದ ಬವಣೆ ಅನುಭವಿಸಿದ್ದರು. ವಿಮಾನ ಸಂಚಾರ ರದ್ದಾಗಿದ್ದರೆ, ರಣಜಿ ಪಂದ್ಯಗಳೂ ರದ್ದಾಗಿದ್ದವು. ಈ ಬಾರಿಯೂ ಅದೇ ರೀತಿಯಾಗುವ ಅಪಾಯದಲ್ಲಿ ದೆಹಲಿ ಜನತೆಯಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments