Webdunia - Bharat's app for daily news and videos

Install App

‘ನೀವೇ ಅಧ್ಯಕ್ಷರಾಗಬೇಕು’ ದೆಹಲಿ ಕಾಂಗ್ರೆಸ್ಸಿಗರಿಂದ ರಾಹುಲ್ ಗೆ ಒತ್ತಾಯ

Webdunia
ಭಾನುವಾರ, 8 ಅಕ್ಟೋಬರ್ 2017 (08:30 IST)
ನವದೆಹಲಿ: ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿ ತಕ್ಷಣವೇ  ಪಕ್ಷದ ಅಧ್ಯಕ್ಷರಾಗಬೇಕೆಂದು ಆಗ್ರಹಿಸಿ ದೆಹಲಿ ಕಾಂಗ್ರೆಸ್ ನಿರ್ಣಯವೊಂದನ್ನು ಮಂಡಿಸಿದೆ.

 
ದೆಹಲಿಗೆ ಕಾಂಗ್ರೆಸ್ ಗೆ ಹೊಸದಾಗಿ ಸೇರ್ಪಡೆಗೊಂಡಿರುವ ಸದಸ್ಯರು ಈ ಒತ್ತಾಯ ಮಾಡಿದ್ದಾರೆ. ರಾಹುಲ್ ಶೀಘ್ರದಲ್ಲೇ ಪಕ್ಷದ ಚುಕ್ಕಾಣಿ ಹಿಡಿಯಬೇಕೆಂದು ಕಾಂಗ್ರೆಸ್ ನ ಹಲವು ನಾಯಕರು ಒತ್ತಾಯಿಸುತ್ತಿರುವ ಬೆನ್ನಲ್ಲೇ ದೆಹಲಿ ಕಾಂಗ್ರೆಸ್ ಈ ನಿರ್ಣಯ ಕೈಗೊಂಡಿದೆ.

ವಿಶೇಷವೆಂದರೆ ಈ ನಿರ್ಣಯ ಕೈಗೊಂಡ ಸಭೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವ ವಹಿಸಿದ್ದರು. ಮುಂಬರುವ ಲೋಕಸಭೆ ಚುನಾವಣೆಗೆ ಮೊದಲು ಪಕ್ಷವನ್ನು ಸಜ್ಜುಗೊಳಿಸಲು ಶೀಘ್ರದಲ್ಲೇ ರಾಹುಲ್ ಅಧ್ಯಕ್ಷ ಸ್ಥಾನಕ್ಕೇರುವ ಬಗ್ಗೆ ಕಾಂಗ್ರೆಸ್ ಮೂಲಗಳಿಂದ ಒತ್ತಾಯ ಹೆಚ್ಚುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments