Webdunia - Bharat's app for daily news and videos

Install App

ಕುಡಿಯಲು ನೀರಿಲ್ಲವೆಂದು ತಂದೆ ಹತ್ಯೆ

Webdunia
ಭಾನುವಾರ, 5 ಮಾರ್ಚ್ 2017 (09:11 IST)
ಕುಡಿಯಲು ನೀರು ತಂದಿಟ್ಟಿಲ್ಲವೆಂದು ಪಾನಮತ್ತ ಮಗನೊಬ್ಬ ತನ್ನ ತಂದೆಯನ್ನು ಹತ್ಯೆಗೈದ ಅಮಾನವೀಯ ಘಟನೆ ಪಶ್ಚಿಮ ದೆಹಲಿಯ ಬಿಂದಾಪುರ್‌ನಲ್ಲಿ ನಡೆದಿದೆ.
 
ರಾಮ್ ಕುಮಾರ್ (75) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ಚೇತನ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
 
ಆಟೋಚಾಲಕನಾಗಿರುವ ಚೇತನ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಬರುವಾಗ ಕಂಠಪೂರ್ತಿ ಕುಡಿದಿದ್ದ. ಈ ಸಂದರ್ಭದಲ್ಲಿ ನೀರು ಕುಡಿಯಲು ಕೊಡವನ್ನು ನೋಡಿದಿದ್ದಾನೆ. ಆದರೆ ಅದರಲ್ಲಿ ನೀರಿರಲಿಲ್ಲ. 
ಕೋಪಗೊಂಡ ಆತ ನೀರನ್ನು ತುಂಬಿಟ್ಟಿಲ್ಲವೆಂದು ತಂದೆಯನ್ನು ಮನಬಂದಂತೆ ಥಳಿಸಿದ್ದಾನೆ.
 
ಗಂಭೀರವಾಗಿ ಗಾಯಗೊಂಡ ರಾಮಕುಮಾರ್‌ನನ್ನು ನೆರೆಹೊರೆಯವರು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರು.ಆದರೆ ಆತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
 
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments