Webdunia - Bharat's app for daily news and videos

Install App

ದೆಹಲಿ ಅಬಕಾರಿ ಹಗರಣ: ಕವಿತಾಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್‌

sampriya
ಸೋಮವಾರ, 3 ಜೂನ್ 2024 (14:26 IST)
Photo By X
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರದ ಆರೋಪದಲ್ಲಿ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3ರ ವರೆಗೆ ವಿಸ್ತರಿಸಿದೆ.

ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಪ್ರಕರಣ ಸಂಬಂಧ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.  ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಮೇ 15ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದೆಹಲಿ ಅಬಕಾರಿ ನೀತಿಯಲ್ಲಿಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಇದುವರೆಗೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ 18ಮಂದಿಯನ್ನು ಬಂಧಿಸಿದೆ. ಇನ್ನೂ ಕವಿತಾ ಅವರನ್ನು ಮಾ 15ರಂದು ಬಂಧಿಸಲಾಗಿದೆ.

ಮಾ.15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments