Webdunia - Bharat's app for daily news and videos

Install App

ನಿರ್ಭಯಾ ಅತ್ಯಾಚಾರಿಗಳನ್ನು ದೆಹಲಿ ಸರ್ಕಾರ ರಕ್ಷಿಸುತ್ತಿದೆ- ಬಿಜೆಪಿ ಆರೋಪ

Webdunia
ಸೋಮವಾರ, 20 ಜನವರಿ 2020 (08:49 IST)
ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ದೆಹಲಿ ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.



ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಬಿಜೆಪಿ ರಾಜ್ಯಾಧ್ಯಕ್ಷ ಮನೋಜ್ ತಿವಾರಿ , ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ದೋಷಿಗಳನ್ನು ರಕ್ಷಿಸಲು ಸಿಎಂ ಅರವಿಂದ್ ಕ್ರೇಜಿವಾಲ್ ನೇತೃತ್ವದ ದೆಹಲಿ ಸರ್ಕಾರ ಪ್ರಯತ್ನಿಸುತ್ತಿದೆ. ನ್ಯಾಯಾಲಯದ ತೀರ್ಪಿನ  ಪ್ರಕ್ರಿಯೆಗೆ ಅಡ್ಡಿಪಡಿಸುವ ಮೂಲಕ ಆಪ್ ಹೀಗೆ ಮಾಡುತ್ತಿದೆ ಎಂದು ಹೇಳಿದ್ದಾರೆ.


ಅಲ್ಲದೇ ಅತ್ಯಾಚಾರಿಗಳಿಗೆ ಶಿಕ್ಷೆ ನೀಡದಂತೆ ತಡೆಯಲು ಆಪ್ ಸರ್ಕಾರ ಉದ್ದೇಶಪೂರ್ವಕವಾಗಿ 2 ವರ್ಷಗಳಿಂದ ಪ್ರಯತ್ನಿಸುತ್ತಿದೆ. 2 ವರ್ಷಗಳ ಹಿಂದೆಯೇ ಪ್ರಕರಣ ಸಂಬಂಧ ಕೋರ್ಟ್ ಗೆ ನೀಡಬೇಕಾಗಿದ್ದ ಮಾಹಿತಿಯನ್ನು 2019ರಲ್ಲಿ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments