ಕೊರೋನಾ ಯಾರನ್ನೂ ಬಿಡಲ್ಲ, ವ್ಯಾಕ್ಸಿನ್ ಯಾಕೆ ಎಲ್ಲರಿಗೂ ಇಲ್ಲ? ಕೇಂದ್ರಕ್ಕೆ ಕೋರ್ಟ್ ಪ್ರಶ್ನೆ

Webdunia
ಬುಧವಾರ, 21 ಏಪ್ರಿಲ್ 2021 (09:49 IST)
ನವದೆಹಲಿ: 16 ವರ್ಷದವರಿರಲಿ, 60 ವರ್ಷದವರಿರಲಿ, ಕೊರೋನಾ ಎಲ್ಲರನ್ನೂ ಬಿಡದಂತೆ ಕಾಡುತ್ತಿದೆ. ಹೀಗಿರುವಾಗ ವ್ಯಾಕ್ಸಿನ್ ನೀಡುವಿಕೆಗೆ ಮಾತ್ರ ವಯೋಮಿತಿ ಏಕೆ? ಹೀಗೆಂದು ದೆಹಲಿ ಹೈಕೋರ್ಟ್ ಕೇಂದ್ರಕ್ಕೆ ಪ್ರಶ್ನೆ ಮಾಡಿದೆ.


ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ವ್ಯಾಕ್ಸಿನ್ ನೀಡುವುದಾಗಿ ಕೇಂದ್ರ ಘೋಷಿಸಿದ ಬೆನ್ನಲ್ಲೇ ಕೋರ್ಟ್ ಇಂತಹದ್ದೊಂದು ಪ್ರಶ್ನೆ ಮಾಡಿದೆ. ಕೊರೋನಾ ಎರಡನೇ ಅಲೆ ಗಂಭೀರವಾಗಿದೆ. ಹೀಗಾಗಿ ಎಲ್ಲರಿಗೂ ವ್ಯಾಕ್ಸಿನ್ ಸಿಗುವಂತೆ ಮಾಡಿ ಎಂದು ಸಲಹೆ ನೀಡಿದೆ.

ಭಾರೀ ಪ್ರಮಾಣದಲ್ಲಿ ಕೊರೋನಾ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ದೆಹಲಿ ಕೋರ್ಟ್ ಈ ರೀತಿ ಹೇಳಿದೆ. ವ್ಯರ್ಥವಾಗುವ ಬದಲು ಅರ್ಹರಿಗೆ ಅದನ್ನು ನೀಡಿದರೆ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರಬಹುದು ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments