Webdunia - Bharat's app for daily news and videos

Install App

ಕೊರೋನಾ ಯಾರನ್ನೂ ಬಿಡಲ್ಲ, ವ್ಯಾಕ್ಸಿನ್ ಯಾಕೆ ಎಲ್ಲರಿಗೂ ಇಲ್ಲ? ಕೇಂದ್ರಕ್ಕೆ ಕೋರ್ಟ್ ಪ್ರಶ್ನೆ

Webdunia
ಬುಧವಾರ, 21 ಏಪ್ರಿಲ್ 2021 (09:49 IST)
ನವದೆಹಲಿ: 16 ವರ್ಷದವರಿರಲಿ, 60 ವರ್ಷದವರಿರಲಿ, ಕೊರೋನಾ ಎಲ್ಲರನ್ನೂ ಬಿಡದಂತೆ ಕಾಡುತ್ತಿದೆ. ಹೀಗಿರುವಾಗ ವ್ಯಾಕ್ಸಿನ್ ನೀಡುವಿಕೆಗೆ ಮಾತ್ರ ವಯೋಮಿತಿ ಏಕೆ? ಹೀಗೆಂದು ದೆಹಲಿ ಹೈಕೋರ್ಟ್ ಕೇಂದ್ರಕ್ಕೆ ಪ್ರಶ್ನೆ ಮಾಡಿದೆ.


ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ವ್ಯಾಕ್ಸಿನ್ ನೀಡುವುದಾಗಿ ಕೇಂದ್ರ ಘೋಷಿಸಿದ ಬೆನ್ನಲ್ಲೇ ಕೋರ್ಟ್ ಇಂತಹದ್ದೊಂದು ಪ್ರಶ್ನೆ ಮಾಡಿದೆ. ಕೊರೋನಾ ಎರಡನೇ ಅಲೆ ಗಂಭೀರವಾಗಿದೆ. ಹೀಗಾಗಿ ಎಲ್ಲರಿಗೂ ವ್ಯಾಕ್ಸಿನ್ ಸಿಗುವಂತೆ ಮಾಡಿ ಎಂದು ಸಲಹೆ ನೀಡಿದೆ.

ಭಾರೀ ಪ್ರಮಾಣದಲ್ಲಿ ಕೊರೋನಾ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ದೆಹಲಿ ಕೋರ್ಟ್ ಈ ರೀತಿ ಹೇಳಿದೆ. ವ್ಯರ್ಥವಾಗುವ ಬದಲು ಅರ್ಹರಿಗೆ ಅದನ್ನು ನೀಡಿದರೆ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರಬಹುದು ಎಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments