Webdunia - Bharat's app for daily news and videos

Install App

ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ ಪನ್ನೀರ್ ಸೆಲ್ವಂ

Webdunia
ಸೋಮವಾರ, 19 ಡಿಸೆಂಬರ್ 2016 (11:47 IST)
ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಇಂದು ನವದೆಹಲಿಗೆ ತೆರಳಿದ್ದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. 
ಭೇಟಿಯಲ್ಲಿ ಅವರು ವಾರ್ಧಾ ಚಂಡಮಾರುತದಿಂದ ರಾಜ್ಯದಲ್ಲಾಗಿರುವ ಹಾನಿಯ ಬಗ್ಗೆ ವಿವರಿಸಿ ಆರ್ಥಿಕ ನೆರವು ನೀಡಬೇಕಾಗಿ ಕೇಳಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
 
ಜತೆಗೆ ದಿವಂಗತ ಸಿಎಂ ಜಯಲಲಿತಾ ಅವರಿಗೆ ಮರಣೋತ್ತರವಾಗಿ 'ಭಾರತ ರತ್ನ' ಪ್ರಶಸ್ತಿಯನ್ನು ನೀಡುವಂತೆ ಕೇಳಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಸಂಸತ್ ಆವರಣದಲ್ಲಿ ಜಯಾ ಕಂಚಿನ ಪ್ರತಿಮೆ ಸ್ಥಾಪಿಸುವಂತೆ ಸಹ ಶಿಫಾರಸ್ಸು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಸೆಪ್ಟೆಂಬರ್ 23ರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೆ. ಜಯಲಿತಾ ಡಿಸೆಂಬರ್ 5 ರಂದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಹಣ ವರ್ಗಾವಣೆ: ಹಲವೆಡೆ ಇಡಿ ದಾಳಿ

ಅಬ್ಬಾ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನಿಸುತ್ತದೆ: ಚಿರತೆ ಜತೆ ವ್ಯಕ್ತಿಯ ಒಂಟಿ ಹೋರಾಟ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಮುಂದಿನ ಸುದ್ದಿ
Show comments