Webdunia - Bharat's app for daily news and videos

Install App

ಫೋನ್ ಟ್ಯಾಪಿಂಗ್ ಬಗ್ಗೆ ಪ್ರಶ್ನಿಸಿದ ದೆಹಲಿ ಪೊಲೀಸ್; ಐಬಿಯನ್ನು ಕೇಳಿ ಎಂದ ಕೇಜ್ರಿವಾಲ್

Webdunia
ಶನಿವಾರ, 5 ನವೆಂಬರ್ 2016 (16:03 IST)
ನ್ಯಾಯಾಧೀಶರ ಪೋನ್ ಟ್ಯಾಪಿಂಗ್ ಕುರಿತಂತೆ ದೆಹಲಿ ಪೊಲೀಸರು ಕೇಳಿದ ಪ್ರಶ್ನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಐಬಿಯವರನ್ನು ಕೇಳಿ ಎಂದು ಉತ್ತರಿಸಿದ್ದಾರೆ. 

ಕಳೆದ ನಾಲ್ಕು ದಿನಗಳ ಹಿಂದೆ ನಡೆದ ದೆಹಲಿ ಹೈಕೋರ್ಟ್‌ನ 50ನೇ ವರ್ಷಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನ್ನಾಡುತ್ತಿದ್ದ ಕೇಜ್ರಿವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರ ಫೋನ್ ಟ್ಯಾಪ್ ಮಾಡಲಾಗುತ್ತಿದೆ. ಸ್ವತಃ ಕೆಲ ನ್ಯಾಯಾಧೀಶರೇ ನನಗಿದನ್ನು ಹೇಳಿದ್ದಾರೆ ಎಂದು ಬಾಂಬ್ ಸಿಡಿಸಿದ್ದರು. 
 
ಇದು ಸತ್ಯವೋ ಸುಳ್ಳೋ ಎಂಬುದು ನನಗೆ ಗೊತ್ತಿಲ್ಲ. ಸತ್ಯವೆಂದಾಗರೆ ಇದು ಅಪಾಯಕಾರಿ ಎಂದು ಅವರು ಹೇಳಿದ್ದರು. 
 
ಈ ಕುರಿತಂತೆ ದೆಹಲಿ ಪೊಲೀಸ್ ಕಮಿಷನರ್ ಅಲೋಕ್ ವರ್ಮಾ, ಫೋನ್ ಟ್ಯಾಪ್‌ಗೊಳಗಾದ ನ್ಯಾಯಾಧೀಶರ ವಿವರಗಳನ್ನು ಕೊಂಡಿ ಎಂದು ಕೇಜ್ರಿವಾಲ್‌ಗೆ ಪತ್ರ ಬರೆದಿದ್ದರು. 
 
ನ್ಯಾಯಾಧೀಶರ ಫೋನ್‌ಗಳು ಟ್ಯಾಪ್ ಆಗಿವೆ ಎಂದು ನೀವು ಹೇಳಿದ್ದೀರಿ. ಕೆಲವು ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ ಕೆಲವು ನ್ಯಾಯಾಧೀಶರ ಬಾಯಿಂದಲೇ ನೀವಿದನ್ನು ಕೇಳಿದ್ದೀರಿ. ನಿಮಗೆ ಗೊತ್ತಿರುವಂತೆ ಇದು ಅತ್ಯಂತ ಗಂಭೀರವಾದ ವಿಷಯ. ಹೀಗಾಗಿ ಈ ಕುರಿತು ವಿವರವನ್ನು ನೀಡುವಂತೆ ವರ್ಮಾ ಪತ್ರದಲ್ಲಿ ಕೇಳಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments