Webdunia - Bharat's app for daily news and videos

Install App

ಮಹಿಳೆಗೆ ಲೈಂಗಿಕ ಕಿರುಕುಳ: ಆಪ್ ನಾಯಕ ಕುಮಾರ್ ವಿಶ್ವಾಸ್‌ಗೆ ದೆಹಲಿ ಪೊಲೀಸ್ ಕ್ಲೀನ್ ಚಿಟ್

Webdunia
ಸೋಮವಾರ, 1 ಫೆಬ್ರವರಿ 2016 (20:42 IST)
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದಾಖಲಿಸಲಾಗಿದ್ದ ಪ್ರಕರಣ ಕುರಿತಂತೆ ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್‌ಗೆ ದೆಹಲಿ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ.  
 
ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯೊಬ್ಬಳು ಕುಮಾರ್ ವಿಶ್ವಾಸ್ ಪಂಚಾತಾರಾ ಹೋಟೆಲ್‌ಗಳಲ್ಲಿ ಮೂರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಳು.  
 
ಇದೇ ಮಹಿಳೆ ಹಿಂದೆ ಕೂಡಾ ವಿಶ್ವಾಸ ಮತ್ತು ಅವರ ಬೆಂಬಲಿಗರು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ತನ್ನ ವಿರುದ್ಧ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಳು.
 
ನಂತರ ಆಕೆ, ಆಗಸ್ಟ್ 2015ರಲ್ಲಿ ದೆಹಲಿ ಮಹಿಳಾ ಆಯೋಗ ಮತ್ತು ಹೈಕೋರ್ಟ್‌ನಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ದೂರು ದಾಖಲಿಸಿದ್ದಳು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ