Webdunia - Bharat's app for daily news and videos

Install App

ದಿನಕರನ್`ಗೆ ಮಧ್ಯರಾತ್ರಿ ದೆಹಲಿ ಪೊಲೀಸರ ಸಮನ್ಸ್

Webdunia
ಗುರುವಾರ, 20 ಏಪ್ರಿಲ್ 2017 (08:13 IST)
ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ವಿರುದ್ಧ ದೆಹಲಿ ಪೊಲೀಸರು ಮತ್ತೊಂದು ಸಮನ್ಸ್ ಜಾರಿಮಾಡಿದ್ದಾರೆ. ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪ ಪ್ರಕರಣದಲ್ಲಿ ಶನಿವಾರ ದೆಹಲಿಯ ಅಂತರ್ ರಾಜ್ಯ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್`ನಲ್ಲಿ ಸುಚಿಸಲಾಗಿದೆ.
 

ಪನ್ನೀರ್ ಸೆಲ್ವಂ ಮತ್ತು ಪಳನಿ ಸ್ವಾಮಿ ಬಣಗಳ ವೀಲಿನಕ್ಕಾಗಿ ಪಕ್ಷದ ಹಿತದೃಷ್ಟಿಯಿಂದ ದಿನಕರನ್ ಮತ್ತು ಶಶಿಕಲಾ ಪಕ್ಷದ ಕಾರ್ಯಚಟುವಟಿಕೆಯಿಂದ ಹೊರಗುಳಿಯುವುದಾಗಿ ಘೊಷಿಸಿದ ಕೆಲ ಗಂಟೆಗಳಲ್ಲೇ ಮಧ್ಯರಾತ್ರಿ ದಿನಕರನ್`ಗೆ ಸಮನ್ಸ್ ಜಾರಿಯಾಗಿದೆ.

ಪಕ್ಷದ ಚಟುವಟಿಕೆಯಿಂದ ಹೊರಗುಳಿಯುವ ಘೋಷಣೆಗೂ ಮುನ್ನ ಪಕ್ಷದ ಶಾಸಕರು ಮತ್ತು ಜಿಲ್ಲಾ ಕಾರ್ಯದರ್ಶಿಗಳ ಸಭೆ ಕರೆದು ಬಲಪ್ರದರ್ಶನಕ್ಕೆ ದಿನಕರನ್ ಮುಂದಾಗಿದ್ದರು. ಆದರೆ, ಆಪ್ರಯತ್ನ ಫಲ ನೀಡಲಿಲ್ಲ. ಹೀಗಾಗಿ, ದಿನಕರನ್ ಉಲ್ಟಾ ಹೊಡೆದಿದ್ದಾರೆ.

ಆರ್.ಕೆ. ನಗರ ಉಪಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಿಕೆ ಆರೋಪ,ಐಟಿ ದಾಳಿ ವೇಳೆ ಸಿಕ್ಕ ದಾಖಲೆಗಳಿಂದಾಗಿ ಪಕ್ಷದಲ್ಲಿ ದಿನಕರನ್ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಇತ್ತೀಚೆಗೆ ಪಕ್ಷದ ಚಿಹ್ನೆಗಾಗಿ ಲಂಚ ನೀಡಿಕೆ ಪ್ರಕರಣ ಬಯಲಾದ ಬಳಿಕವಂತೂ ಆಂತರಿಕ ಬೇಗುದಿ ಕಟ್ಟೆ ಒಡೆದಿತ್ತು.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೂ ಐಶ್ವರ್ಯಾ ಗೌಡಗೂ ಯಾವುದೇ ಸಂಬಂಧವಿಲ್ಲ: ಇಡಿ ಮುಂದೆ ಹಾಜರಾದ ಡಿಕೆ ಸುರೇಶ್‌

ಹೃದಯಾಘಾತದಿಂದ ಸಾವನ್ನಪ್ಪಿದರೆ ಮರಣೋತ್ತರ ಪರೀಕ್ಷೆ ಕಡ್ಡಾಯ

ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಹೈಕೋರ್ಟ್ ಆದೇಶ: ರಾಜ್ಯ ಸರ್ಕಾರಕ್ಕೆ ಮುಖಭಂಗ

ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು: ಇಂದು ಫುಲ್ ರೆಸ್ಟ್

ರೈಲ್ವೆ ಹಳಿ ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments