Webdunia - Bharat's app for daily news and videos

Install App

ಮೋದಿಗೆ ಕೈಕೊಟ್ಟು ಪಾಕ್ ಪ್ರಧಾನಿ ನವಾಜ್ ಷರೀಫ್‌ಗೆ ಆಹ್ವಾನ ನೀಡಿದ ದೆಹಲಿಯ ಶಾಹಿ ಇಮಾಮ್ ಬುಖಾರಿ

Webdunia
ಗುರುವಾರ, 30 ಅಕ್ಟೋಬರ್ 2014 (15:47 IST)
ದೆಹಲಿ ಜಾಮಾ ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ ಇತ್ತೀಚೆಗೆ ತಮ್ಮ 19 ವರ್ಷದ ಪುತ್ರ ಶಾಬನ್ ಬುಖಾರಿ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ. ಉತ್ತರಾಧಿಕಾರತ್ವ ಸ್ವೀಕಾರ ಸಮಾರಂಭದಲ್ಲಿ ಬುಖಾರಿ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡದೆ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.  
 
ಉತ್ತರಾಧಿಕಾರತ್ವ ಸ್ವೀಕಾರ ಸಮಾರಂಭದಲ್ಲಿ ಬುಖಾರಿ ಪಾಕ್ ಪ್ರಧಾನಿ ನವಾಜ್ ಷರೀಫ್ ಸೇರಿದಂತೆ ದೇಶ ವಿದೇಶಗಳಲ್ಲಿರುವ 1000 ರಾಜಕೀಯ ನಾಯಕರು, ಧಾರ್ಮಿಕ ಮುಖಂಡರಿಗೆ ಆಹ್ವಾನ ನೀಡಿದ್ದಾರೆ 
 
ಆದಾಗ್ಯೂ, ಸಚಿವರಾದ  ರಾಜನಾಥ್ ಸಿಂಗ್ ಮತ್ತು ಡಾ.ಹರ್ಷವರ್ಧನ್ ಸೇರಿದಂತೆ ಹಲವಾರು ಸಚಿವರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಸೌಜನ್ಯಕಾದರೂ ಆಹ್ವಾನ ನೀಡದಿರುವುದು ರಾಜಕೀಯ ವಲಯಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments