Webdunia - Bharat's app for daily news and videos

Install App

ನಾಗರಹೊಳೆ ನ್ಯಾಷನಲ್ ಪಾರ್ಕ್ ಗೆ ರಾಜೀವ್ ಗಾಂಧಿ ಹೆಸರೇಕೆ? ಆನ್ ಲೈನ್ ಅಭಿಯಾನ ಶುರು

Webdunia
ಶನಿವಾರ, 7 ಆಗಸ್ಟ್ 2021 (09:42 IST)
ಬೆಂಗಳೂರು: ಕ್ರೀಡಾಳುಗಳ ಅತ್ಯುನ್ನತ ಸಾಧನೆ ಗುರುತಿಸಿ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಅವಾರ್ಡ್ ನ್ನು ಮೇಜರ್ ಧ‍್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಕೇಂದ್ರ ಸರ್ಕಾರ ಪುನರ್ ನಾಮಕರಣ ಮಾಡಿದ ಬೆನ್ನಲ್ಲೇ ಈಗ ಕರ್ನಾಟಕದಲ್ಲೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಎಂದು ಆನ್ ಲೈನ್ ಅಭಿಯಾನ ಶುರುವಾಗಿದೆ.


ಖೇಲ್ ರತ್ನ ಪ್ರಶಸ್ತಿ ಮಾಜಿ ಪ್ರಧಾನಿಯ ಹೆಸರು ಬದಲಾಯಿಸಿ ಹಾಕಿ ದಿಗ್ಗಜನ ಹೆಸರು ನೀಡಿ ಗೌರವ ಸಲ್ಲಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

ಇದೀಗ ನಾಗರಹೊಳೆ ನ್ಯಾಷನಲ್ ಪಾರ್ಕ್ ಗೆ ಇದಕ್ಕೆ ಸಂಬಂಧವೇ ಇಲ್ಲದ ಮಾಜಿ ಪ್ರಧಾನಿಯೊಬ್ಬರ ಹೆಸರನ್ನು ಇರಿಸಿದ್ದು ಸರಿಯಲ್ಲ. ಇದು ಕೇವಲ ಒಂದು ರಾಜಕೀಯ ಕುಟುಂಬವನ್ನು ಮೆಚ್ಚಿಸಲು ರಾಜೀವ್ ಗಾಂಧಿ ಹೆಸರಿಡಲಾಗಿದೆ.

ಅದರ ಬದಲು ನಮ್ಮ ಹೆಮ್ಮೆಯ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ ಹೆಸರು ಇಡಬೇಕು ಎಂದು ಇಲ್ಲಿನ ಸ್ಥಳೀಯರು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾಗೆ ಇ-ಪಿಟಿಷನ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments