Webdunia - Bharat's app for daily news and videos

Install App

ಹಣ ನೀಡೆಂದು ಎಟಿಎಂ ಯಂತ್ರಕ್ಕೆ ಪೂಜೆ

Webdunia
ಸೋಮವಾರ, 5 ಡಿಸೆಂಬರ್ 2016 (14:49 IST)
ಪ್ರಧಾನಿ ಮೋದಿ 500 ಮತ್ತು 1,000 ರೂಪಾಯಿ ನೋಟುಗಳನ್ನು ಏಕಾಏಕಿ ರದ್ದುಗೊಳಿಸಿದ್ದಾಗಿನಿಂದ ದೇಶದ ಎಲ್ಲ ಎಟಿಎಂ ಮತ್ತು ಬ್ಯಾಂಕ್‌ಗಳ ಮುಂದೆ ಜನರ ಉದ್ದುದ್ದ ಸಾಲು ಕಂಡುಬರುತ್ತಿದೆ. 30 ಡಿಸೆಂಬರ್‌ವರೆಗೆ ಎಲ್ಲ ಎಟಿಎಂಗಳಲ್ಲಿ ಹಣದ ಉಚಿತ ವಿತ್ ಡ್ರಾಗೆ ಅವಕಾಶ ನೀಡಬೇಕೆಂದು ಆರ್‌ಬಿಐ ಎಲ್ಲ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿದೆ. ಆದರೂ ಹಣದ ಲಭ್ಯತೆಯಲ್ಲಿ ಕೊರತೆ ಮುಂದುವರೆದಿದೆ. 
ನಗದಿನ ಕೊರತೆಯಿಂದ ಕಂಗಾಲಾಗಿರುವ ಪೂರ್ವ ದೆಹಲಿಯ ಜಗತ್ಪುರಿ ನಿವಾಸಿಗಳು ಹಣಕ್ಕಾಗಿ ಎಟಿಎಂ ಮುಂದೆ ನಿಂತು ನಿಂತು, ಎಟಿಎಂಗಳ ಮುಂದೆ ಹಣವಿಲ್ಲ ಎಂಬ ಬೋರ್ಡ್ ನೋಡಿ ರೋಸಿ ಹೋಗಿ ಏನು ಮಾಡಿದ್ದಾರೆ ಗೊತ್ತೇ? ಹಣ ನೀಡೆಂದು ಎಟಿಎಂ ಯಂತ್ರಕ್ಕೆ ಆರತಿ ಬೆಳಗಿ ಪೂಜೆ ಮಾಡಿದ್ದಾರೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ಜಗತ್ಪುರಿ ನಿವಾಸಿ ಭೋಲಾ ಎನ್ನುವವರು, ಸರ್ಕಾರ ದೊಡ್ಡ ಮುಖಬೆಲೆ ನೋಟುಗಳನ್ನು ರದ್ದು ಮಾಡಿದಾಗಿನಿಂದ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಲು ನಾವು ಈ ರೀತಿಯಲ್ಲಿ ನಡೆದುಕೊಂಡಿದ್ದೇವೆ ಎನ್ನುತ್ತಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments