Webdunia - Bharat's app for daily news and videos

Install App

ಕಾಂಗ್ರೆಸ್ ಸಂಸದ ತರೂರ್ ಬಂಧನ

Webdunia
ಶುಕ್ರವಾರ, 6 ಜನವರಿ 2017 (17:15 IST)
ನೋಟು ಅಮಾನ್ಯದ ವಿರುದ್ಧ ಕೇರಳದ ರಾಜಧಾನಿ ತಿರುವನಂತಪುರಮ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. 
ನೋಟು ನಿಷೇಧದ ವಿರುದ್ಧದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕೈ ಜೋಡಿಸಿದ ಸಾವಿರಾರು ಕೇರಳ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ಕಚೇರಿಗಳ ಮುಂದೆ ಇಂದು ಪ್ರತಿಭಟನೆ ನಡೆಸಿದರು. ಪ್ರಮುಖ ನಾಯಕರು, ಶಾಸಕರು, ಸಂಸದರು, ಎಐಸಿಸಿ ಪ್ರತಿನಿಧಿಗಳು ಜಿಲ್ಲೆಯ ಮುಖ್ಯ ಕಚೇರಿ ಸೇರಿದಂತೆ ಕೇಂದ್ರ ಸರ್ಕಾರದಡಿಯಲ್ಲಿ ಬರುವ ಕಚೇರಿಗಳ ಮುಂದೆ ಪ್ರತಿಭಟನಾ ನಿರತರಾಗಿದ್ದರು. ಈ ಧರಣಿಯಲ್ಲಿ ತರೂರ್ ಸಹ ಪಾಲ್ಗೊಂಡಿದ್ದು, ಅವರನ್ನು ಬಂಧಿಸಿದ ಪೊಲೀಸರು ವಿಚಾರಣೆಗೊಳಪಡಿಸಿ ಬಿಡುಗಡೆ ಮಾಡಿದ್ದಾರೆ. 
 
ತಮ್ಮ ಬಂಧನದ ಕುರಿತು ಪ್ರತಿಕ್ರಿಯಿಸಿರುವ ತರೂರ್ ಆರ್‌ಬಿಐ ಕಚೇರಿ ಹೊರಗಡೆ ಶಾಂತಿಯುತ ಧರಣಿಯಲ್ಲಿ ನಿರತರಾಗಿದ್ದಾಗ ನಮ್ಮನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ ಬಿಡುಗಡೆ ಮಾಡಿದರು ಎಂದಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments