ನೋಟ್ ಬ್ಯಾನ್ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ: ರಾಹುಲ್ ಗಾಂಧಿ ಟ್ವೀಟ್

Webdunia
ಬುಧವಾರ, 8 ನವೆಂಬರ್ 2017 (12:09 IST)
ನವದೆಹಲಿ: ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

2016 ರ ನವೆಂಬರ್ 7 ರಂದು ಮಧ್ಯರಾತ್ರಿ ಕೇಂದ್ರ ಸರ್ಕಾರ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ. ನೋಟ್ ಬ್ಯಾನ್ ನಿಂದ ಅನೇಕ ಜನ ಆರ್ಥಿಕ ತೊಂದರೆಗೊಳಗಾದದ್ದನ್ನು ನೋಡಿದ್ದೇನೆ. ಪ್ರಧಾನಿ ಮೋದಿ ನಿರ್ಧಾರದಿಂದ ದೇಶದ ಜನ ಸಮಸ್ಯೆ ಎದುರಿಸುವಂತಾಗಿದೆ ಎಂದಿದ್ದಾರೆ.

ಇತ್ತ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ನ. 8 ರಂದು ಚಲಾವಣೆಯಲ್ಲಿರುವ ರೂ. 500 ಮತ್ತು ರೂ .1000 ನೋಟುಗಳನ್ನು ಕಾನೂನಾತ್ಮಕವಾಗಿ ನಿಷೇಧಿಸಿರುವ ದಿನವನ್ನು ದೇಶಾದ್ಯಂತ 'ಆ್ಯಂಟಿ ಬ್ಲ್ಯಾಕ್-ಮನಿ ಡೇ' ಎಂದು ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments