Webdunia - Bharat's app for daily news and videos

Install App

ನೋಟ್ ಬ್ಯಾನ್ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ: ರಾಹುಲ್ ಗಾಂಧಿ ಟ್ವೀಟ್

Webdunia
ಬುಧವಾರ, 8 ನವೆಂಬರ್ 2017 (12:09 IST)
ನವದೆಹಲಿ: ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

2016 ರ ನವೆಂಬರ್ 7 ರಂದು ಮಧ್ಯರಾತ್ರಿ ಕೇಂದ್ರ ಸರ್ಕಾರ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ. ನೋಟ್ ಬ್ಯಾನ್ ನಿಂದ ಅನೇಕ ಜನ ಆರ್ಥಿಕ ತೊಂದರೆಗೊಳಗಾದದ್ದನ್ನು ನೋಡಿದ್ದೇನೆ. ಪ್ರಧಾನಿ ಮೋದಿ ನಿರ್ಧಾರದಿಂದ ದೇಶದ ಜನ ಸಮಸ್ಯೆ ಎದುರಿಸುವಂತಾಗಿದೆ ಎಂದಿದ್ದಾರೆ.

ಇತ್ತ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ನ. 8 ರಂದು ಚಲಾವಣೆಯಲ್ಲಿರುವ ರೂ. 500 ಮತ್ತು ರೂ .1000 ನೋಟುಗಳನ್ನು ಕಾನೂನಾತ್ಮಕವಾಗಿ ನಿಷೇಧಿಸಿರುವ ದಿನವನ್ನು ದೇಶಾದ್ಯಂತ 'ಆ್ಯಂಟಿ ಬ್ಲ್ಯಾಕ್-ಮನಿ ಡೇ' ಎಂದು ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments