Webdunia - Bharat's app for daily news and videos

Install App

ಡೆಂಘೀ, ಚಿಕುನ್ ಗುನ್ಯಾಗೆ ಬೆಚ್ಚಿ ಬಿದ್ದ ರಾಜಧಾನಿ

Webdunia
ಮಂಗಳವಾರ, 20 ಜೂನ್ 2017 (15:09 IST)
ಮಳೆಗಾಲ ಆರಂಭವಾದರೂ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾರಕ ಚಿಕುನ್ ಗುನ್ಯಾ, ಡೆಂಘಿ ಹಾವಳಿ ನಿಂತಿಲ್ಲ. ಸಾಂಕ್ರಾಮಿಕ ರೋಗಾಣುಗಳ ಚಟುವಟಿಕೆಯ ಸೀಸನ್ ಡಿಸೆಂಬರ್`ಗೆ ಅಂತ್ಯವಾದರೂ ಸೋಂಕು ಮಾತ್ರ ನಿಂತಿಲ್ಲ. ದೆಹಲಿಯಲ್ಲಿ 150ಕ್ಕೂ ಅಧಿಕ ಚಿಕುನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ.

ಚಿಕುನ್ ಗುನ್ಯಾ ರೋಗವನ್ನ ತಡಯುವ ನಿಟ್ಟಿನಲ್ಲಿ ಸಂಪೂರ್ಣ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದು, ಮನೆಗಳ ಮುಂದೆ ಸೊಳ್ಳೆ ಬೆಳವಣಿಗೆಗೆ ಕಾರಣವಾಗುವ ನೀರಿನ ಸಂಗ್ರಹಗಳ ಬಗ್ಗೆ ಸಂಪೂರ್ಣ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ಈ ಮಧ್ಯೆ, 87 ಡೆಂಗ್ಯೂ ಪ್ರಕರಣಗಳು ಸಹ ದಾಖಲಾಗಿದ್ದು, ರಾಜಧಾನಿ ಜನತೆ ಬೆಚ್ಚಿಬೀಳುವಂತೆ ಮಾಡಿದೆ. 146 ಚಿಕುನ್ ಗುನ್ಯಾ ಕೇಸ್`ಗಳಲ್ಲಿ ಮೇನಲ್ಲಿ 10, ಏಪ್ರಿಲ್`ನಲ್ಲಿ 19, ಮಾರ್ಚ್`ನಲ್ಲಿ 34, ಜನವರಿ ಮತ್ತು ಫೆಬ್ರವರಿಯಲ್ಲಿ 33 ಪ್ರಕರಣಗಳು ದಾಖಲಾಗಿವೆ.

ಜೂನ್ ತಿಂಗಳಲ್ಲೇ 10 ಡೆಂಗ್ಯೂ ಪ್ರಕರಣಗಳು, ಮೇನಲ್ಲಿ 8 ಕೇಸ್`ಗಳು ದಾಖಲಾಗಿವೆ. ಮೇನಲ್ಲಿ ಉನ್ನತಮಟ್ಟದ ಸಭೆ ಕರೆದಿದ್ದ ಸಿಎಂ ಕೇಜ್ರಿವಾಲ್ ಗಂಭೀರ ಚರ್ಚೆ ನಡೆಸಿದ್ದರು. . ಈ ಬಗ್ಗೆ ಟ್ವಿಟ್ ಮಾಡಿರುವ ಕೇಜ್ರಿವಾಲ್, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ನಗರ ಜರ್ಜರಿತವಾಗಿದೆ. ಸೊಳ್ಳೆ ಮುಕ್ತ ನಗರವನ್ನಾಗಿ ಮಾಡಲು ಕ್ರಮ ಕೈಗೊಂಡಿದ್ದು, ಜನರ ಚಳುವಳಿಯಾಗಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳಗಾವಿ: ಆಟವಾಡಲು ಹೋದ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ದುರ್ಮರಣ

ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧ: ಯುದ್ಧಕ್ಕೆ ರೆಡಿಯಾದ ಸಚಿವ ಜಮೀರ್ ಅಹ್ಮದ್‌

Prajwal Revanna ಪ್ರಕರಣ: ತಾಯಿ ಭವಾನಿ ರೇವಣ್ಣಗೆ ಭಾರೀ ಮುಜುಗರ

India Pakistan: ಸಿಂಧೂ ನದಿಯಲ್ಲಿ ಏನೇ ನಿರ್ಮಾಣ ಮಾಡಿದರೂ ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಸಚಿವ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ತಮ್ಮನೇ ಸೂತ್ರಧಾರಿ: ಇಬ್ಬರು ಹಿಂದೂಗಳನ್ನೂ ಬಳಸಿ ಹತ್ಯೆ

ಮುಂದಿನ ಸುದ್ದಿ
Show comments