Webdunia - Bharat's app for daily news and videos

Install App

ರೂಪ್‌ ವೇ ದುರಂತ ರಕ್ಷಣಾ ಕಾರ್ಯ ಅಂತ್ಯ; 3ಕ್ಕೇರಿದ ಸಾವಿನ ಸಂಖ್ಯೆ

Webdunia
ಮಂಗಳವಾರ, 12 ಏಪ್ರಿಲ್ 2022 (15:54 IST)
ಜಾರ್ಖಂಡ್‌ ನ ದಿಯೋಘರ್‌ ನ ತ್ರಿಕೂಟ ಬೆಟ್ಟದಲ್ಲಿ ರೂಪ್‌ ವೇ ದುರಂತದ ರಕ್ಷಣಾ ಕಾರ್ಯ 40 ಗಂಟೆಗಳ ನಂತರ ಅಂತ್ಯಗೊಂಡಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ದಿಯೋಘರ್‌ ಬೆಟ್ಟದಲ್ಲಿ ಹಾಕಲಾಗಿರುವ ರೂಪ್‌ ವೇಯಲ್ಲಿ ಎರಡು ಕಾರ್‌ ಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಇಬ್ಬರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದರು.
ಹೆಲಿಕಾಫ್ಟರ್‌ ಮೂಲಕ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಘಟನೆ ಸಂಭವಿಸಿ 36 ಗಂಟೆ ಕಳೆದರೂ ಇನ್ನೂ 14 ಮಂದಿ ರೂಪ್‌ ವೇನಲ್ಲಿ ಸಿಲುಕಿಕೊಂಡಿದ್ದಾರೆ.
ಈ ಮಧ್ಯ ರಕ್ಷಣಾ ಕಾರ್ಯಾಚರಣೆ ವೇಳೆ ಹಗ್ಗದ ಸಹಾಯದಿಂದ ಹೆಲಿಕಾಫ್ಟರ್‌ ಏರಬೇಕಿದ್ದ ಮಹಿಳೆಯನ್ನು ರಕ್ಷಣಾ ಸಿಬ್ಬಂದಿ ಕೈ ಹಿಡಿದು ಮೇಲಕ್ಕೆ ಎತ್ತಿಕೊಳ್ಳುವ ಜಾರಿ ಕೆಳಗೆ ಬಿದ್ದಿದ್ದಾರೆ. ಗಾಯಗೊಂಡಿರುವ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments