Webdunia - Bharat's app for daily news and videos

Install App

ರೂಪ್‌ ವೇ ದುರಂತ ರಕ್ಷಣಾ ಕಾರ್ಯ ಅಂತ್ಯ; 3ಕ್ಕೇರಿದ ಸಾವಿನ ಸಂಖ್ಯೆ

Webdunia
ಮಂಗಳವಾರ, 12 ಏಪ್ರಿಲ್ 2022 (15:54 IST)
ಜಾರ್ಖಂಡ್‌ ನ ದಿಯೋಘರ್‌ ನ ತ್ರಿಕೂಟ ಬೆಟ್ಟದಲ್ಲಿ ರೂಪ್‌ ವೇ ದುರಂತದ ರಕ್ಷಣಾ ಕಾರ್ಯ 40 ಗಂಟೆಗಳ ನಂತರ ಅಂತ್ಯಗೊಂಡಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ದಿಯೋಘರ್‌ ಬೆಟ್ಟದಲ್ಲಿ ಹಾಕಲಾಗಿರುವ ರೂಪ್‌ ವೇಯಲ್ಲಿ ಎರಡು ಕಾರ್‌ ಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಇಬ್ಬರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದರು.
ಹೆಲಿಕಾಫ್ಟರ್‌ ಮೂಲಕ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಘಟನೆ ಸಂಭವಿಸಿ 36 ಗಂಟೆ ಕಳೆದರೂ ಇನ್ನೂ 14 ಮಂದಿ ರೂಪ್‌ ವೇನಲ್ಲಿ ಸಿಲುಕಿಕೊಂಡಿದ್ದಾರೆ.
ಈ ಮಧ್ಯ ರಕ್ಷಣಾ ಕಾರ್ಯಾಚರಣೆ ವೇಳೆ ಹಗ್ಗದ ಸಹಾಯದಿಂದ ಹೆಲಿಕಾಫ್ಟರ್‌ ಏರಬೇಕಿದ್ದ ಮಹಿಳೆಯನ್ನು ರಕ್ಷಣಾ ಸಿಬ್ಬಂದಿ ಕೈ ಹಿಡಿದು ಮೇಲಕ್ಕೆ ಎತ್ತಿಕೊಳ್ಳುವ ಜಾರಿ ಕೆಳಗೆ ಬಿದ್ದಿದ್ದಾರೆ. ಗಾಯಗೊಂಡಿರುವ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments