Webdunia - Bharat's app for daily news and videos

Install App

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಗಡುವು

Webdunia
ಮಂಗಳವಾರ, 11 ಜುಲೈ 2017 (19:25 IST)
ಭ್ರಷ್ಟಾಚಾರ ಆರೋಪದಡಿ ಸಿಲುಕಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ನಾಲ್ಕು ದಿನಗಳೊಳಗೆ ರಾಜೀನಾಮೆ ನೀಡುವಂತೆ ರಾಷ್ಟ್ರೀಯ ಜನತಾ ದಳ ಪಕ್ಷಕ್ಕೆ ಜೆಡಿಯು ಗಡುವು ನೀಡಿದೆ.
 
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆ ನೀಡಿದಲ್ಲಿ ಮಹಾಮೈತ್ರಿಕೂಟದಲ್ಲಿ ಭಾರಿ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್, ತೇಜಸ್ವಿ ಬಗ್ಗೆ ಯಾವುದೇ ಹೇಳಿಕೆ ನೀಡದಿದ್ದರೂ ಜೆಡಿಯು ಪಕ್ಷದ ನಾಯಕರು ತೇಜಸ್ವಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
 
ಕಳೆದ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿಕೂಟ ರಚಿಸಿಕೊಂಡಿದ್ದ ಕಾಂಗ್ರೆಸ್, ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅಧಿಕಾರದ ಗದ್ದುಗೆ ಹಿಡಿದಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments