Webdunia - Bharat's app for daily news and videos

Install App

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಗಡುವು

Webdunia
ಮಂಗಳವಾರ, 11 ಜುಲೈ 2017 (19:25 IST)
ಭ್ರಷ್ಟಾಚಾರ ಆರೋಪದಡಿ ಸಿಲುಕಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ನಾಲ್ಕು ದಿನಗಳೊಳಗೆ ರಾಜೀನಾಮೆ ನೀಡುವಂತೆ ರಾಷ್ಟ್ರೀಯ ಜನತಾ ದಳ ಪಕ್ಷಕ್ಕೆ ಜೆಡಿಯು ಗಡುವು ನೀಡಿದೆ.
 
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆ ನೀಡಿದಲ್ಲಿ ಮಹಾಮೈತ್ರಿಕೂಟದಲ್ಲಿ ಭಾರಿ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್, ತೇಜಸ್ವಿ ಬಗ್ಗೆ ಯಾವುದೇ ಹೇಳಿಕೆ ನೀಡದಿದ್ದರೂ ಜೆಡಿಯು ಪಕ್ಷದ ನಾಯಕರು ತೇಜಸ್ವಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
 
ಕಳೆದ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿಕೂಟ ರಚಿಸಿಕೊಂಡಿದ್ದ ಕಾಂಗ್ರೆಸ್, ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅಧಿಕಾರದ ಗದ್ದುಗೆ ಹಿಡಿದಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments