Webdunia - Bharat's app for daily news and videos

Install App

ಡೇರಾ ಬಾಬಾನ ಮತ್ತೆರಡು ಪ್ರಕರಣಗಳು ಇಂದು ವಿಚಾರಣೆಗೆ

Webdunia
ಶನಿವಾರ, 16 ಸೆಪ್ಟಂಬರ್ 2017 (09:32 IST)
ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ ಸಂಘಟನೆ ಮುಖ್ಯಸ್ಥ ಗುರ್ಮೀತ್ ಬಾಬಾನ ವಿರುದ್ಧದ ಮತ್ತೆರಡು ಪ್ರಕರಣಗಳು ಇಂದು ವಿಚಾರಣೆ ನಡೆಯಲಿದೆ.

 
ಎರಡು ಕೊಲೆ ಪ್ರಕರಣಗಳ ವಿಚಾರವಾಗಿ ವಿಶೇಷ ಸಿಬಿಐ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಈ ಹಿನ್ನಲೆಯಲ್ಲಿ ಪಂಚಕುಲಾದಲ್ಲಿ ಅರೆಸೇನಾ ಪಡೆ ಭದ್ರತೆ ಒದಗಿಸಲಾಗಿದೆ. ಹಿಂದೆ ನಡೆದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮ್ ರಹೀಂ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದ್ದಾನೆ. ಹೀಗಾಗಿ ಜೈಲು, ಕೋರ್ಟ್ ಸುತ್ತಮುತ್ತ ಹಾಗೂ ಡೇರಾ ಆಶ್ರಮದ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹಾಗೂ ಡೇರಾದ ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ.. ‘ಟೀಂ ಇಂಡಿಯಾ ಕ್ರಿಕೆಟಿಗರು ಸ್ಟೈಲಾಗಿದ್ರೆ ತಪ್ಪೇನು?’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments