Webdunia - Bharat's app for daily news and videos

Install App

ಡೇರಾ ಬಾಬಾನ ಮತ್ತೆರಡು ಪ್ರಕರಣಗಳು ಇಂದು ವಿಚಾರಣೆಗೆ

Webdunia
ಶನಿವಾರ, 16 ಸೆಪ್ಟಂಬರ್ 2017 (09:32 IST)
ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ ಸಂಘಟನೆ ಮುಖ್ಯಸ್ಥ ಗುರ್ಮೀತ್ ಬಾಬಾನ ವಿರುದ್ಧದ ಮತ್ತೆರಡು ಪ್ರಕರಣಗಳು ಇಂದು ವಿಚಾರಣೆ ನಡೆಯಲಿದೆ.

 
ಎರಡು ಕೊಲೆ ಪ್ರಕರಣಗಳ ವಿಚಾರವಾಗಿ ವಿಶೇಷ ಸಿಬಿಐ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಈ ಹಿನ್ನಲೆಯಲ್ಲಿ ಪಂಚಕುಲಾದಲ್ಲಿ ಅರೆಸೇನಾ ಪಡೆ ಭದ್ರತೆ ಒದಗಿಸಲಾಗಿದೆ. ಹಿಂದೆ ನಡೆದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮ್ ರಹೀಂ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದ್ದಾನೆ. ಹೀಗಾಗಿ ಜೈಲು, ಕೋರ್ಟ್ ಸುತ್ತಮುತ್ತ ಹಾಗೂ ಡೇರಾ ಆಶ್ರಮದ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹಾಗೂ ಡೇರಾದ ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ.. ‘ಟೀಂ ಇಂಡಿಯಾ ಕ್ರಿಕೆಟಿಗರು ಸ್ಟೈಲಾಗಿದ್ರೆ ತಪ್ಪೇನು?’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments