Webdunia - Bharat's app for daily news and videos

Install App

20 ರೂ.ಗೆ ತರಕಾರಿ ಬೆಳೆಯುತ್ತಿರುವ ಡೇರಾ ಬಾಬಾ!

Webdunia
ಬುಧವಾರ, 20 ಸೆಪ್ಟಂಬರ್ 2017 (10:12 IST)
ನವದೆಹಲಿ: ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿರುವ ಡೇರಾ ಸಚ್ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ಇದೀಗ ಜೈಲಿನಲ್ಲೇ ದಿನಕ್ಕೆ 20 ರೂ. ಸಂಪಾದನೆ ಮಾಡುತ್ತಿದ್ದಾನೆ. ಅದೂ ತರಕಾರಿ ಬೆಳೆಯುವ ಮೂಲಕ.


ಕಠಿಣ ಶಿಕ್ಷೆಗೊಳಗಾಗಿರುವ ಬಾಬಾಗೆ ಜೈಲಿನಲ್ಲಿ ಸಾಮಾನ್ಯ ಖೈದಿಗಳಿಗೆ ನೀಡುವಂತೆ ತೋಟದ ಕೆಲಸ ನೀಡಲಾಗಿದೆ. ಅದರಂತೆ ವೈಭವೋಪೇತ ಜೀವನ ನಡೆಸುತ್ತಿದ್ದ ಬಾಬಾ ಇದೀಗ ಜೈಲಿನ ತೋಟದಲ್ಲಿ ತರಕಾರಿ ಬೆಳೆಯಬೇಕಿದೆ.

ದಿನಕ್ಕೆ 8 ಗಂಟೆ ದುಡಿಯುತ್ತಿರುವ ಬಾಬಾ ಇದಕ್ಕಾಗಿ 20 ರೂ. ಸಂಬಳ ತೆಗೆದುಕೊಳ್ಳುತ್ತಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗದಂತೆ ಖೈದಿಗಳಿಗೆ ಬೇರೆ ಬೇರೆ ಕೆಲಸ ನೀಡಲಾಗುತ್ತದೆ. ಅದೇ ರೀತಿ ಬಾಬಾಗೂ ಕೆಲಸ ನೀಡಲಾಗಿದೆ ಎಂದು ಜೈಲಿನ  ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ…  ತನ್ನನ್ನೇ ಅತ್ಯಾಚಾರ ಮಾಡಲು ಬಂದ ಹೆತ್ತ ಮಗನನ್ನು ಕೊಲ್ಲಿಸಿದ ತಾಯಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments