Webdunia - Bharat's app for daily news and videos

Install App

ರೈಲು ಸಂಚಾರಕ್ಕೆ ಅಡ್ಡಿ?

Webdunia
ಸೋಮವಾರ, 8 ಆಗಸ್ಟ್ 2022 (09:43 IST)
ನವದೆಹಲಿ : ದೆಹಲಿ- ರೋಹ್ಟಕ್ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿನ 8 ಬೋಗಿಗಳು ಹರಿಯಾಣದ ಖರಾವರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿ, ರೈಲು ಸಂಚಾರಕ್ಕೆ ಅಡ್ಡಿಯಾಯಿತು.

ಗೂಡ್ಸ್ ರೈಲು ದೆಹಲಿಯ ಶಕುರ್ ಬಸ್ತಿಯಿಂದ ರೋಹ್ಟಕ್ ಮೂಲಕ ಸೂರತ್ಗಡಕ್ಕೆ ಹೋಗುತ್ತಿತ್ತು. ಅದರಲ್ಲಿ ಕಲ್ಲಿದ್ದಲು ತುಂಬಲಾಗಿತ್ತು. ಆದರೆ ಹರಿಯಾಣದಲ್ಲಿ ರೈಲಿನ 7 ಬೋಗಿಗಳು ಹಳಿ ತಪ್ಪಿದೆ. ಇದಾದ ನಂತರ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ.

ಘಟನೆ ಸಂಬಂಧಿಸಿ ರೈಲ್ವೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಅಪಘಾತದ ಕಾರಣವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಈಶಾನ್ಯ ರೈಲ್ವೆ ಟ್ವೀಟ್ ಮಾಡಿದ್ದು, ಉತ್ತರ ರೈಲ್ವೆಯ ದೆಹಲಿ ವಿಭಾಗದ ಖರವಾಡ್ ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಕಾರಣ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಎಂದು ತಿಳಿಸಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments