Webdunia - Bharat's app for daily news and videos

Install App

‘ಭಾರತದ ಸಂಸ್ಕೃತಿಯನ್ನು ನಾಶ ಮಾಡುವುದೇ ಬಿಜೆಪಿ ಅಜೆಂಡಾ’

Webdunia
ಮಂಗಳವಾರ, 17 ಅಕ್ಟೋಬರ್ 2017 (09:05 IST)
ಕೋಲ್ಕೊತ್ತಾ: ಭಾರತದ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವುದೇ ಬಿಜೆಪಿಯ ಮುಖ್ಯ ಅಜೆಂಡಾ ಎಂದು ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

 
ತಾಜ್ ಮಹಲ್ ಬಗ್ಗೆ ಬಿಜೆಪಿ ನಾಯಕ ಸಂಗೀತ್ ಸೋಮ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಈ ರೀತಿ ತಿರುಗೇಟು ನೀಡಿದ್ದಾರೆ.

‘ಭಾರತದ ಭವ್ಯ ಪರಂಪರೆಯನ್ನು ನಾಶ ಮಾಡುವ ಬಿಜೆಪಿಯ ವ್ಯವಸ್ಥಿತ  ಹುನ್ನಾರವಿದು. ತಾಜ್ ಮಹಲ್ ಹೆಸರನ್ನು ಅವರು ಹೇಗೆ ಕೈ ಬಿಡಲು ಸಾಧ್ಯ? ಮುಂದೊಂದು ದಿನ ಭಾರತದ ಹೆಸರನ್ನೂ ಬದಲಾಯಿಸಿದರೂ ಅಚ್ಚರಿಯಿಲ್ಲ’ ಎಂದು ಮಮತಾ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments